ವಿ ಕೃಷ್ಣಮೂರ್ತಿ 
ದೇಶ

ಭಾರತೀಯ ಉಕ್ಕು ಪ್ರಾಧಿಕಾರದ ಮಾಜಿ ಅಧ್ಯಕ್ಷ ವಿ ಕೃಷ್ಣಮೂರ್ತಿ ನಿಧನ

ಸಾರ್ವಜನಿಕ ವಲಯದ ಉದ್ದಿಮೆ ಭಾರತೀಯ ಉಕ್ಕು ಪ್ರಾಧಿಕಾರ(ಎಸ್ಎಐಎಲ್)ದ ಮಾಜಿ ಅಧ್ಯಕ್ಷ ಹಾಗೂ  ಮಾರುತಿ ಉದ್ಯೋಗ್ ಲಿಮಿಟೆಡ್‌ನ(ಈಗ ಮಾರುತಿ ಸುಜುಕಿ) ಮಾಜಿ ಅಧ್ಯಕ್ಷರಾದ ವಿ ಕೃಷ್ಣಮೂರ್ತಿ ಅವರು ಭಾನುವಾರ...

ನವದೆಹಲಿ: ಸಾರ್ವಜನಿಕ ವಲಯದ ಉದ್ದಿಮೆ ಭಾರತೀಯ ಉಕ್ಕು ಪ್ರಾಧಿಕಾರ(ಎಸ್ಎಐಎಲ್)ದ ಮಾಜಿ ಅಧ್ಯಕ್ಷ ಹಾಗೂ  ಮಾರುತಿ ಉದ್ಯೋಗ್ ಲಿಮಿಟೆಡ್‌ನ(ಈಗ ಮಾರುತಿ ಸುಜುಕಿ) ಮಾಜಿ ಅಧ್ಯಕ್ಷರಾದ ವಿ ಕೃಷ್ಣಮೂರ್ತಿ ಅವರು ಭಾನುವಾರ ಚೆನ್ನೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 97 ವರ್ಷ ವಯಸ್ಸಾಗಿತ್ತು.

ಕೃಷ್ಣಮೂರ್ತಿ ಅವರು ಚೆನ್ನೈನಲ್ಲಿರುವ ಅವರ ಮನೆಯಲ್ಲಿ ಇಂದು ನಿಧನರಾದರು ಎಂದು ಅವರ ಮಾಜಿ ಸಹೋದ್ಯೋಗಿಯೊಬ್ಬರು ಮಾಹಿತಿ ನೀಡಿದ್ದಾರೆ ಎಂದು ಎಸ್ಎಐಎಲ್ ಪ್ರಕಟಣೆ ತಿಳಿಸಿದೆ.

ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದ ಕೃಷ್ಣಮೂರ್ತಿ ಅವರ ಅಂತಿಮ ಸಂಸ್ಕಾರ ಸೋಮವಾರ ನೆರವೇರಲಿದೆ.

ವಿ ಕೃಷ್ಣಮೂರ್ತಿ ಅವರು 1985 ರಿಂದ 1990 ರವರೆಗೆ ಎಸ್ಎಐಎಲ್ ನ ಅಧ್ಯಕ್ಷರಾಗಿದ್ದರು. ಅಲ್ಲದೆ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್(BHEL),ಮಾರುತಿ ಉದ್ಯೋಗ್ ಮತ್ತು GAILನ ಅಧ್ಯಕ್ಷರಾಗಿಯೂ ಕೃಷ್ಣಮೂರ್ತಿ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT