ಚೀಫ್ ಜಸ್ಟೀಸ್ ಆಫ್ ಇಂಡಿಯಾ ಎನ್.ವಿ.ರಮಣ 
ದೇಶ

ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ಅಗತ್ಯ: ಸಿಜೆಐ ಎನ್.ವಿ.ರಮಣ 

ಸದ್ಯ ಸುಪ್ರೀಂ ಕೋರ್ಟಿನಲ್ಲಿರುವ ಮಹಿಳಾ ನ್ಯಾಯಾಧೀಶರ ಸಂಖ್ಯೆ 4. ನ್ಯಾಯಾಲಯಗಳ ಇತಿಹಾಸದಲ್ಲೇ ಇದು ಅತ್ಯಧಿಕ ಎಂದು ರಮಣ ಹೇಳಿದರು. 

ನವದೆಹಲಿ: ಚೀಫ್ ಜಸ್ಟೀಸ್ ಆಫ್ ಇಂಡಿಯಾ ಎನ್.ವಿ.ರಮಣ ಅವರು ದೇಶದ ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. 

ತೆಲಂಗಾಣ, ಅಸ್ಸಾಂ, ಆಂಧ್ರಪ್ರದೇಶ, ಒಡಿಶಾ ಮತ್ತು ರಾಜಸ್ಥಾನ ರಾಜ್ಯಗಳ ಜುಡೀಶಿಯಲ್ ಅಧಿಕಾರಿಗಳಲ್ಲಿ ಪುರುಷರ ಪ್ರಮಾಣದಷ್ಟೇ ಹೆಣ್ಣುಮಕ್ಕಳಿದ್ದಾರೆ. ಅದಕ್ಕೆ ಅಲ್ಲಿ ನೀಡಲಾಗಿರುವ ಮೀಸಲಾತಿ ಕಾರಣ ಎಂದು ರಮಣ ಹೇಳಿದ್ದಾರೆ.

ಇದೇ ಮಾದರಿಯ ಮೀಸಲಾತಿ ಎಲ್ಲಾ ರಾಜ್ಯಗಳಲ್ಲಿ, ಜಿಲ್ಲೆಗಳಲ್ಲಿ ಜಾರಿಯಾಗಬೇಕು ಎಂದು ರಮಣ ಅವರು ಪ್ರತಿಪಾದಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ನ್ಯಾಯಾಧೀಶರ ದಿನ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. 

ಸದ್ಯ ಸುಪ್ರೀಂ ಕೋರ್ಟಿನಲ್ಲಿರುವ ಮಹಿಳಾ ನ್ಯಾಯಾಧೀಶರ ಸಂಖ್ಯೆ 4. ನ್ಯಾಯಾಲಯಗಳ ಇತಿಹಾಸದಲ್ಲೇ ಇದು ಅತ್ಯಧಿಕ ಎಂದು ರಮಣ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT