ದೆಹಲಿ ವಾಯು ಮಾಲಿನ್ಯ 
ದೇಶ

ದೆಹಲಿಯಲ್ಲಿ ತಗ್ಗಿದ ವಾಯುಮಾಲಿನ್ಯ ನಂ.09 ರಿಂದ ಪ್ರಾಥಮಿಕ ತರಗತಿಗಳು ಪ್ರಾರಂಭ, ಕಚೇರಿಗೆ ತೆರಳಲಿರುವ ನೌಕರರು

ದೆಹಲಿಯಲ್ಲಿ ವಾಯುಮಾಲಿನ್ಯ ತಗ್ಗಿದ ಹಿನ್ನೆಲೆಯಲ್ಲಿ ನ.09 ರಿಂದ ಪ್ರಾಥಮಿಕ ತರಗತಿಗಳು ಪುನಾರಂಭಗೊಳ್ಳಲಿದ್ದು ಮನೆಯಿಂದ ಕೆಲಸ ಮಾಡುತ್ತಿದ್ದ ಶೇ.50 ರಷ್ಟು ಸರ್ಕಾರಿ ಸಿಬ್ಬಂದಿಗಳನ್ನು ಮರಳಿ ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿದೆ. 

ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯ ತಗ್ಗಿದ ಹಿನ್ನೆಲೆಯಲ್ಲಿ ನ.09 ರಿಂದ ಪ್ರಾಥಮಿಕ ತರಗತಿಗಳು ಪುನಾರಂಭಗೊಳ್ಳಲಿದ್ದು ಮನೆಯಿಂದ ಕೆಲಸ ಮಾಡುತ್ತಿದ್ದ ಶೇ.50 ರಷ್ಟು ಸರ್ಕಾರಿ ಸಿಬ್ಬಂದಿಗಳನ್ನು ಮರಳಿ ಕಚೇರಿಗೆ ಆಗಮಿಸುವಂತೆ ಸೂಚನೆ ನೀಡಿದೆ. 

ದೆಹಲಿ ಪರಿಸರ ಸಚಿವ ಗೋಪಾಲ್ ರೈ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ದೆಹಲಿಯ ವಾಯುಮಾಲಿನ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಬೆಳೆಗಳ ತ್ಯಾಜ್ಯಗಳಿಗೆ ಬೆಂಕಿ ಇಡುವ ಪ್ರಕರಣಗಳೂ ಕಡಿಮೆಯಾಗಿವೆ. ಆದ್ದರಿಂದ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ ನ 4 ನೇ ಹಂತದ ಅಡಿಯಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಹಿಂಪಡೆಯುತ್ತಿರುವುದಾಗಿ ಹೇಳಿದ್ದಾರೆ.

ಕಳೆದ 2 ದಿನಗಳಿಂದ ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ವಾಯುಗುಣಮಟ್ಟ ಸುಧಾರಣೆಯಾಗಲಿದ್ದು, ನಿರ್ಬಂಧಗಳನ್ನು ತೆರವುಗೊಳಿಸಬಹುದು ಎಂದು ಕೇಂದ್ರದ ವಾಯುಗುಣಮಟ್ಟ ಸಮಿತಿ ಹೇಳಿತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT