ಪಕೋಡಾ ಹಂಚುತ್ತಿರುವ ಸಿಎಂ ಮಮತಾ 
ದೇಶ

ರಸ್ತೆ ಬದಿಯ ಟೀ ಸ್ಟಾಲ್ ಬಳಿ ಬೆಂಗಾವಲು ಪಡೆ ನಿಲ್ಲಿಸಿ, ಜನರಿಗೆ ಪಕೋಡಾ ಹಂಚಿದ ಸಿಎಂ ಮಮತಾ: ವಿಡಿಯೋ

ನೇರ ನಡೆ, ನುಡಿ, ನಿಷ್ಠುರ ನಡವಳಿಕೆಯಿಂದ ದೇಶಾದ್ಯಂತ ಹೆಸರುವಾಸಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೆಲವೊಂದು ವಿಶಿಷ್ಠ ಕಾರಣಗಳಿಂದಲೂ ಆಗಾಗ್ಗೆ ಸುದ್ದಿಯಾಗುತ್ತಾರೆ.

ಕೊಲ್ಕತ್ತಾ: ನೇರ ನಡೆ, ನುಡಿ, ನಿಷ್ಠುರ ನಡವಳಿಕೆಯಿಂದ ದೇಶಾದ್ಯಂತ ಹೆಸರುವಾಸಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೆಲವೊಂದು ವಿಶಿಷ್ಠ ಕಾರಣಗಳಿಂದಲೂ ಆಗಾಗ್ಗೆ ಸುದ್ದಿಯಾಗುತ್ತಾರೆ.

ಇಂದು ಕೂಡಾ ಆದೇ ರೀತಿಯಲ್ಲಿ ಜನರಿಗೆ ಪಕೋಡಾ ಹಂಚುವ ಮೂಲಕ ಪರೋಕ್ಷವಾಗಿ ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ.

ಹೌದು. ಜಾರ್ಗ್ರಾಮ್ ನ ರಸ್ತೆ ಬದಿಯ ಟೀ ಸ್ಟಾಲ್ ವೊಂದರ ಬಳಿ ಬೆಂಗಾವಲು ಪಡೆಯನ್ನು ನಿಲ್ಲಿಸಿದ ಮಮತಾ ಬ್ಯಾನರ್ಜಿ, ಅಲ್ಲಿದ್ದ ಜನರಿಗೆ ಪಕೋಡಾ ಹಂಚಲು ಆರಂಭಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT