ಸಿ ವಿ ಆನಂದ ಬೋಸ್ 
ದೇಶ

ಪಶ್ಚಿಮ ಬಂಗಾಳ ನೂತನ ರಾಜ್ಯಪಾಲರಾಗಿ ಸಿ ವಿ ಆನಂದ ಬೋಸ್ ನೇಮಕ

ಪಶ್ಚಿಮ ಬಂಗಾಳ ನೂತನ ರಾಜ್ಯಪಾಲರಾಗಿ ಸಿ ವಿ ಆನಂದ ಬೋಸ್ ಅವರನ್ನು ಗುರುವಾರ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ನವದೆಹಲಿ: ಪಶ್ಚಿಮ ಬಂಗಾಳ ನೂತನ ರಾಜ್ಯಪಾಲರಾಗಿ ಸಿ ವಿ ಆನಂದ ಬೋಸ್ ಅವರನ್ನು ಗುರುವಾರ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಆನಂದ ಬೋಸ್ ಅವರ ನೇಮಕವು ಅವರು ಅಧಿಕಾರ ಸ್ವೀಕರಿಸುವ ದಿನದಿಂದಲೇ ಜಾರಿಗೆ ಬರಲಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

"ಡಾ.ಸಿ.ವಿ. ಆನಂದ ಬೋಸ್ ಅವರನ್ನು ಪಶ್ಚಿಮ ಬಂಗಾಳ ಗವರ್ನರ್ ಆಗಿ ನೇಮಿಸಿರುವುದು ಭಾರತದ ರಾಷ್ಟ್ರಪತಿಗಳಿಗೆ ಸಂತೋಷ ನೀಡಿದೆ" ಎಂದು ಪ್ರಕಟಣೆ ತಿಳಿಸಿದೆ.

ಈ ಹಿಂದೆ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿದ್ದ ಜಗದೀಪ್ ಧಂಕರ್ ಅವರು ಉಪ ರಾಷ್ಟ್ರಪತಿಗಳಾಗಿ ನೇಮಕಗೊಂಡ ನಂತರ ಜುಲೈನಿಂದ ಮಣಿಪುರ ಗವರ್ನರ್ ಲಾ ಗಣೇಶನ್ ಅವರು ಪಶ್ಚಿಮ ಬಂಗಾಳದ ಹೆಚ್ಚುವರಿ ಹೊಣೆ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT