9 ಜನರ ಖತರ್ನಾಕ್ ಗ್ಯಾಂಗ್ ಬಂಧನ 
ದೇಶ

ನವದೆಹಲಿ: ನಕಲಿ ಇಡಿ ಸಮನ್ಸ್ ಸೃಷ್ಟಿಸಿ ಉದ್ಯಮಿ ಸುಲಿಗೆ, 9 ಜನರ ಖತರ್ನಾಕ್ ಗ್ಯಾಂಗ್ ಬಂಧನ

ನಕಲಿ ಇಡಿ ಸಮನ್ಸ್‌ ಸೃಷ್ಟಿಸಿ ಉದ್ಯಮಿಯನ್ನು ಸುಲಿಗೆ ಮಾಡುತ್ತಿದ್ದ ಅಸ್ಸಾಂ ರೈಫಲ್ಸ್ ಹೆಡ್ ಕಾನ್‌ಸ್ಟೆಬಲ್ ಸೇರಿದಂತೆ ಒಂಬತ್ತು ಜನರ ಖತರ್ನಾಕ್ ಗ್ಯಾಂಗ್ ನ್ನು ದೆಹಲಿ ಪೊಲೀಸರ ಅಪರಾಧ ವಿಭಾಗವು ಬಂಧಿಸಿದೆ.

ನವದೆಹಲಿ: ನಕಲಿ ಇಡಿ ಸಮನ್ಸ್‌ ಸೃಷ್ಟಿಸಿ ಉದ್ಯಮಿಯನ್ನು ಸುಲಿಗೆ ಮಾಡುತ್ತಿದ್ದ ಅಸ್ಸಾಂ ರೈಫಲ್ಸ್ ಹೆಡ್ ಕಾನ್‌ಸ್ಟೆಬಲ್ ಸೇರಿದಂತೆ ಒಂಬತ್ತು ಜನರ ಖತರ್ನಾಕ್ ಗ್ಯಾಂಗ್ ನ್ನು ದೆಹಲಿ ಪೊಲೀಸರ ಅಪರಾಧ ವಿಭಾಗವು ಬಂಧಿಸಿದೆ. ದೆಹಲಿ ಮೂಲದ ವಕೀಲ ಸೇರಿದಂತೆ ಇನ್ನೂ ಕೆಲವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ರವೀಂದ್ರ ಯಾದವ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅವರು, ಹಣವನ್ನು ಸುಲಿಗೆ ಮಾಡಲು ಮುಖ್ಯ ಆರೋಪಿಯು ತಾನು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿ ನಕಲಿ ಇಡಿ ಸಮನ್ಸ್ ಸೃಷ್ಟಿಸುವ ಮೂಲಕ ಭಯ ಸೃಷ್ಟಿಸಿದ್ದ ಮತ್ತು ಇಡಿ ಅಧಿಕಾರಿಗಳಂತೆ ನಟಿಸುತ್ತಿದ್ದ ವ್ಯಕ್ತಿಗಳು ಮತ್ತು ಕಂಪನಿ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿದ್ದ ಎಂದು ಅವರು ಮಾಹಿತಿ ನೀಡಿದರು.

ಈ ಸಂಬಂಧ 9 ವ್ಯಕ್ತಿಗಳ ಗ್ಯಾಂಗ್ ಬಂಧಿಸಲಾಗಿದೆ. ಶೀಘ್ರದಲ್ಲೇ ಇತರರನ್ನು ಬಂಧಿಸಲಾಗುವುದು ಎಂದು ರವೀಂದ್ರ ಯಾದವ್ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಾಯುಕ್ತ ದಾಳಿ: ನಾಲ್ವರು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಸಿಕ್ಕಿದ್ದು 18.2 ಕೋಟಿ ರೂ. ಅಕ್ರಮ ಆಸ್ತಿ!

ಕೇಂದ್ರದ ಆದೇಶವನ್ನೇ ಧಿಕ್ಕರಿಸಿದ ಕೇರಳ: IFFK ಯಲ್ಲಿ ನಿರ್ಬಂಧಿತ ಎಲ್ಲಾ ಚಲನಚಿತ್ರಗಳನ್ನು ಪ್ರದರ್ಶಿಸಲು ಆದೇಶ!

ಕಾಂಗ್ರೆಸ್ ಸಂಸದರಿಗೆ 'ವಿಪ್' ಜಾರಿ: ಮುಂದಿನ ಮೂರು ದಿನ ಲೋಕಸಭೆಯಲ್ಲಿ ಕಡ್ಡಾಯ ಹಾಜರಿಗೆ ಸೂಚನೆ

2047 ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ; ತಂತ್ರಜ್ಞಾನ, ಮೌಲ್ಯಗಳನ್ನು ಬಲಪಡಿಸುವ ಅಗತ್ಯವಿದೆ: ರಾಷ್ಟ್ರಪತಿ ಮುರ್ಮು

Hijab ವಿವಾದ: 'ಅಪಾರ್ಥ ಬೇಡ.. ನಿತೀಶ್ ಕುಮಾರ್ ತಂದೆ ಸ್ವರೂಪ'; ಬಿಹಾರ ಮುಸ್ಲಿಂ ಸಚಿವ ಸ್ಪಷ್ಟನೆ

SCROLL FOR NEXT