ಶ್ರದ್ಧಾ-ಅಫ್ತಾಬ್ 
ದೇಶ

ಆಕ್ರೋಶದ ಆವೇಗದಲ್ಲಿ ಹತ್ಯೆ ನಡೆಯಿತು: ಕೋರ್ಟ್ ನಲ್ಲಿ ಅಫ್ತಾಬ್ ಹೇಳಿಕೆ

ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ತಾನು ತನ್ನ ಲಿವ್ ಇನ್ ಪಾರ್ಟರ್ ನ್ನು ಆಕ್ಷಣದ ಆಕ್ರೋಶದ ಆವೇಗದಲ್ಲಿ ಹತ್ಯೆ ಮಾಡಿದೆ ಎಂದು ಕೋರ್ಟ್ ಎದುರು ಹೇಳಿಕೆ ನೀಡಿದ್ದಾನೆ. 

ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ತಾನು ತನ್ನ ಲಿವ್ ಇನ್ ಪಾರ್ಟರ್ ನ್ನು ಆಕ್ಷಣದ ಆಕ್ರೋಶದ ಆವೇಗದಲ್ಲಿ ಹತ್ಯೆ ಮಾಡಿದೆ ಎಂದು ಕೋರ್ಟ್ ಎದುರು ಹೇಳಿಕೆ ನೀಡಿದ್ದಾನೆ. 

ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆತನನ್ನು ಸಾಕೇತ್ ಕೋರ್ಟ್ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು. 

ಕೋರ್ಟ್ ಎದುರು ಹಾಜರುಪಡಿಸಿದ್ದಾಗ ಅಫ್ತಾಬ್, ತಾನು ತನಿಖೆಗೆ ಸಹಕರಿಸುತ್ತಿರುವುದಾಗಿ ಹೇಳಿದ್ದು, "ಆಕ್ಷಣದ ಆಕ್ರೋಶದ ಆವೇಗದಲ್ಲಿ ಹತ್ಯೆ ನಡೆದುಹೋಯಿತು" ಎಂದು ಕೋರ್ಟ್ ಗೆ ಆರೋಪಿ ಹೇಳಿಕೆ ನೀಡಿದ್ದಾನೆ. ನಡೆದ ಘಟನೆಯನ್ನು ನೆನಪಿಸಿಕೊಳ್ಳುವುದಕ್ಕೆ ತನಗೆ ಸಾಧ್ಯವಾಗುತ್ತಿಲ್ಲ ಎಂದೂ ಅಫ್ತಾಬ್ ಕೋರ್ಟ್ ವಿಚಾರಣೆ ವೇಳೆ ಹೇಳಿದ್ದಾನೆ. 

ಅಫ್ತಾಬ್ ತನ್ನ ಲಿವ್-ಇನ್-ಪಾರ್ಟನರ್ ಶ್ರದ್ಧಾ ವಾಕರ್ ನ್ನು ಅಫ್ತಾಬ್ ಎಂಬಾತ ಮೇ ತಿಂಗಳಲ್ಲಿ ಹತ್ಯೆ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿದ್ದ, ಇನ್ನು ದೆಹಲಿ ಪೊಲೀಸರು ಆತನನ್ನು ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಬೇಕೆಂದು ನ್ಯಾಯಾಲಯದ ಅನುಮತಿಯನ್ನು ಕೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT