ಆರೋಪಿ ಆಫ್ತಾಬ್, ಶ್ರದ್ಧಾ ವಾಕರ್ 
ದೇಶ

ಶ್ರದ್ಧಾ ವಾಕರ್ ಹತ್ಯೆ ಕೇಸ್: ಆಫ್ತಾಬ್ ವಾಸಿಸುತ್ತಿದ್ದ ಪ್ಲಾಟ್ ನಿಂದ 5 ಚಾಕುಗಳು ಪೊಲೀಸರ ವಶಕ್ಕೆ, ಎಫ್ ಎಸ್ ಎಲ್ ಗೆ ರವಾನೆ

ತನ್ನ ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದ  ಶ್ರದ್ಧಾ ವಾಕರ್‌  ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಆರೋಪ ಹೊತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ವಾಸಿಸುತ್ತಿದ್ದ ಛತ್ತರ್‌ಪುರದ ಪ್ಲಾಟ್ ನಿಂದ ದೆಹಲಿ ಪೊಲೀಸರು ಐದು ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ.

ನವದೆಹಲಿ: ತನ್ನ ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದ  ಶ್ರದ್ಧಾ ವಾಕರ್‌  ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಆರೋಪ ಹೊತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ವಾಸಿಸುತ್ತಿದ್ದ ಛತ್ತರ್‌ಪುರದ ಪ್ಲಾಟ್ ನಿಂದ ದೆಹಲಿ ಪೊಲೀಸರು ಐದು ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ.

ಆದರೆ ಆಕೆಯ ದೇಹವನ್ನು ಕತ್ತರಿಸಲು ಬಳಸಿದ ಚಾಕು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಶಕ್ಕೆ ಪಡೆಯಲಾದ ಚಾಕುಗಳನ್ನು ಕೊಲೆ ಮಾಡುವುದಕ್ಕೆ ಬಳಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಒಂದು ವೇಳೆ ಈ ಚಾಕುಗಳನ್ನು ಕೊಲೆ ಮಾಡುವುದಕ್ಕೆ ಬಳಸಲಾಗಿದೆಯೇ ಎಂಬುದು ವಿಧಿ ವಿಜ್ಞಾನ ಪರೀಕ್ಷೆಯ ನಂತರವೇ ಖಚಿತವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT