ಆರೋಪಿ ಆಫ್ತಾಬ್, ಶ್ರದ್ಧಾ ವಾಕರ್ 
ದೇಶ

ಶ್ರದ್ಧಾ ವಾಕರ್ ಹತ್ಯೆ ಕೇಸ್: ಆಫ್ತಾಬ್ ವಾಸಿಸುತ್ತಿದ್ದ ಪ್ಲಾಟ್ ನಿಂದ 5 ಚಾಕುಗಳು ಪೊಲೀಸರ ವಶಕ್ಕೆ, ಎಫ್ ಎಸ್ ಎಲ್ ಗೆ ರವಾನೆ

ತನ್ನ ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದ  ಶ್ರದ್ಧಾ ವಾಕರ್‌  ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಆರೋಪ ಹೊತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ವಾಸಿಸುತ್ತಿದ್ದ ಛತ್ತರ್‌ಪುರದ ಪ್ಲಾಟ್ ನಿಂದ ದೆಹಲಿ ಪೊಲೀಸರು ಐದು ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ.

ನವದೆಹಲಿ: ತನ್ನ ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದ  ಶ್ರದ್ಧಾ ವಾಕರ್‌  ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಆರೋಪ ಹೊತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ವಾಸಿಸುತ್ತಿದ್ದ ಛತ್ತರ್‌ಪುರದ ಪ್ಲಾಟ್ ನಿಂದ ದೆಹಲಿ ಪೊಲೀಸರು ಐದು ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ.

ಆದರೆ ಆಕೆಯ ದೇಹವನ್ನು ಕತ್ತರಿಸಲು ಬಳಸಿದ ಚಾಕು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಶಕ್ಕೆ ಪಡೆಯಲಾದ ಚಾಕುಗಳನ್ನು ಕೊಲೆ ಮಾಡುವುದಕ್ಕೆ ಬಳಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಒಂದು ವೇಳೆ ಈ ಚಾಕುಗಳನ್ನು ಕೊಲೆ ಮಾಡುವುದಕ್ಕೆ ಬಳಸಲಾಗಿದೆಯೇ ಎಂಬುದು ವಿಧಿ ವಿಜ್ಞಾನ ಪರೀಕ್ಷೆಯ ನಂತರವೇ ಖಚಿತವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!