ಕಿರಣ್ ರಿಜಿಜು 
ದೇಶ

ಕೇಜ್ರಿವಾಲ್ ಮತ್ತು ಗ್ಯಾಂಗ್ ಹಿಂದೂ, ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂಬುದು ಅರ್ಥವಾಗುತ್ತಿಲ್ಲ: ಕಿರಣ್ ರಿಜಿಜು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು 'ಅವರ ಗ್ಯಾಂಗ್' ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಎಎಪಿ ಮತ್ತು ಅದರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು 'ಅವರ ಗ್ಯಾಂಗ್' ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಎಎಪಿ ಮತ್ತು ಅದರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ಸಮಾಜ ಕಲ್ಯಾಣ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ಇತ್ತೀಚೆಗೆ ಸಾಮೂಹಿಕ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಡಿಯೋ ವೈರಲ್ ಆಗಿದ್ದು, ಅಲ್ಲಿ ನೆರೆದಿದ್ದ ನೂರಾರು ಜನರು ಹಿಂದೂ ದೇವರು ಮತ್ತು ದೇವತೆಗಳನ್ನು ನಿರಾಕರಿಸುವ ಪ್ರತಿಜ್ಞೆ ಕೈಗೊಂಡಿರುವುದು ಸೆರೆಯಾಗಿದೆ. ಇದಾದ ಬಳಿಕ ಸಚಿವರು ಹೇಳಿಕೆ ನೀಡಿದ್ದಾರೆ.

ಶುಕ್ರವಾರ ತಡರಾತ್ರಿ ಮತ್ತು ಶನಿವಾರ ಬೆಳಿಗ್ಗೆ ಸರಣಿ ಟ್ವೀಟ್ ಮಾಡಿರುವ ರಿಜಿಜು, 'ಅರವಿಂದ್ ಕೇಜ್ರಿವಾಲ್ ಮತ್ತು ಅವರ ಗ್ಯಾಂಗ್ ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂಬುದಕ್ಕೆ ಕಾರಣ ನನಗೆ ತಿಳಿಯುತ್ತಿಲ್ಲ. ನಾನು ರಾಹುಲ್ ಗಾಂಧಿಯನ್ನು ಅರ್ಥಮಾಡಿಕೊಳ್ಳಬಲ್ಲೆ, ಆದರೆ ಅರವಿಂದ ಕೇಜ್ರಿವಾಲ್ ಬಗ್ಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT