ಶಶಿ ತರೂರ್ 
ದೇಶ

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಕೆಲ ನಾಯಕರಿಂದ ಖರ್ಗೆಗೆ ಬಹಿರಂಗ ಬೆಂಬಲ- ಶಶಿ ತರೂರ್ ಅಸಮಾಧಾನ

ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೆಲವು ಮುಖಂಡರು ಬಹಿರಂಗವಾಗಿ ಬೆಂಬಲಿಸುತ್ತಿರುವುದಕ್ಕೆ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೆಲವು ಮುಖಂಡರು ಬಹಿರಂಗವಾಗಿ ಬೆಂಬಲಿಸುತ್ತಿರುವುದಕ್ಕೆ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲ ರಾಜ್ಯಗಳಿಗೆ ಭೇಟಿ ನೀಡಿದಾಗ ಅಲ್ಲಿನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಹಿರಿಯ ನಾಯಕರು ನನ್ನ ಜೊತೆಗಿನ ಸಭೆಗೆ ಲಭ್ಯವಿರಲಿಲ್ಲ. ಆದರೆ, ಖರ್ಗೆ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಸ್ವಾಗತ ಕೋರಿದ್ದಾರೆ ಎಂದು ತರೂರ್ ಹೇಳಿದ್ದಾರೆ.

2014 ಮತ್ತು 2019 ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದ ಮತದಾರರನ್ನು ಮತ್ತೆ ಕರೆತರುವ ಗುರಿ ಹೊಂದಿದ್ದೇನೆ. ಎಐಸಿಸಿ ಅಧ್ಯಕ್ಷನಾಗಿ ಚುನಾಯಿತನಾದರೆ ಸಿಡಬ್ಲ್ಯೂಸಿ ಚುನಾವಣೆ ನಡೆಸಿ ಪಕ್ಷದ ಸಂವಿಧಾನವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವುದಾಗಿ ಎಂದು ಅವರು ಭರವಸೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!