ವಿದ್ಯುತ್ ಸ್ಪರ್ಶದಿಂದ ಸಾವು 
ದೇಶ

ಯಕೃತ್ ಸೋಂಕು: ಎನ್ಇಇಟಿ ಆಕಾಂಕ್ಷಿ ನಿಧನ, 35 ವಿದ್ಯಾರ್ಥಿಗಳಿಗೆ ಅನಾರೋಗ್ಯ, ಕಲುಷಿತ ನೀರು ಕಾರಣ?

ಯಕೃತ್ ಸೋಂಕಿನಿಂದಾಗಿ 18 ವರ್ಷದ ಎನ್ಇಇಟಿ ಆಕಾಂಕ್ಷಿಯೊಬ್ಬರು ನಿಧನರಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. 

ಕೋಟಾ: ಯಕೃತ್ ಸೋಂಕಿನಿಂದಾಗಿ 18 ವರ್ಷದ ಎನ್ಇಇಟಿ ಆಕಾಂಕ್ಷಿಯೊಬ್ಬರು ನಿಧನರಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ವೈಭವ್ ರಾಯ್ ನಿಧನರಾಗಿರುವ ವಿದ್ಯಾರ್ಥಿಯಾಗಿದ್ದು, 36 ವಿದ್ಯಾರ್ಥಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಅನಾರಗ್ಯಕ್ಕೀಡಾಗಿದ್ದಾರೆ. 

ಈ ಘಟನೆ ಜವಾಹರ್ ನಗರದಲ್ಲಿ ವರದಿಯಾಗಿದ್ದು, 18 ವಿದ್ಯಾರ್ಥಿಗಳು ಈ ವರೆಗೂ ಚೇತರಿಸಿಕೊಂಡಿದ್ದರೆ, ಇನ್ನೂ ಮೂವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕೋಟಾದ ಸಿಎಂಹೆಚ್ಒ ಡಾ. ಜಗದೀಷ್ ಸೋನಿ ಪಿಟಿಐ ಗೆ ಹೇಳಿಕೆ ನೀಡಿದ್ದು, ಸುತ್ತಮುತ್ತಲ ಪ್ರದೇಶಗಳಲ್ಲಿ ಕೋಚಿಂಗ್ ಸಂಸ್ಥೆಗಳು, ಹೋಟೆಲ್ ಗಳು, ಕ್ಯಾಂಟೀನ್ ಗಳಿಗೆ ನೀರು ಪೂರೈಸುತ್ತಿರುವ 3 ನೀರು ಪೂರೈಕೆ ವ್ಯವಸ್ಥೆಯಿಂದ ಕಲುಷಿತ ನೀರು ಪೂರೈಕೆಯಾಗುತ್ತಿರುವುದೇ ಈ ಘಟನೆಗೆ ಕಾರಣವಿರಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT