ಫಾರೂಖ್ ಅಬ್ದುಲ್ಲಾ 
ದೇಶ

ನ್ಯಾಯ ಸಿಗದ ಹೊರತು ಕಾಶ್ಮೀರದಲ್ಲಿ ಹತ್ಯೆಗಳು ನಿಲ್ಲುವುದಿಲ್ಲ: ಫಾರೂಖ್ ಅಬ್ದುಲ್ಲಾ

ನ್ಯಾಯ ಸಿಗದ ಹೊರತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಉದ್ದೇಶಿತ ಹತ್ಯೆಗಳು ನಿಲ್ಲುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಸೋಮವಾರ ಹೇಳಿದ್ದಾರೆ.

ಶ್ರೀನಗರ: ನ್ಯಾಯ ಸಿಗದ ಹೊರತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಉದ್ದೇಶಿತ ಹತ್ಯೆಗಳು ನಿಲ್ಲುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಸೋಮವಾರ ಹೇಳಿದ್ದಾರೆ. 

ಜಮ್ಮು ವಿಭಾಗದ ಜಿಲ್ಲಾ ರಿಯಾಸಿ ಪ್ರವಾಸದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ”ನ್ಯಾಯ ಸಿಗುವವರೆಗೂ ಹತ್ಯೆಗಳು ನಿಲ್ಲುವುದಿಲ್ಲ, ಬಿಜೆಪಿಯವರು 370 ನೇ ವಿಧಿಯಿಂದಾಗಿ ಇಂತಹ ಹತ್ಯೆಗಳು ನಡೆಯುತ್ತಿವೆ. ಆದರೆ ಈಗ ಅದನ್ನು ರದ್ದುಗೊಳಿಸಲಾಗಿದೆ, ಆದರೂ ಹತ್ಯೆಗಳ ಪ್ರಕ್ರಿಯೆ ಏಕೆ ನಿಲ್ಲುತ್ತಿಲ್ಲ. ಇದಕ್ಕೆ ಯಾರು ಹೊಣೆ?.

”ಕಾಶ್ಮೀರದಲ್ಲಿ ಪರಿಸ್ಥಿತಿ ಉತ್ತಮವಾಗಿದೆ ಎಂದು ಬಿಜೆಪಿ ಸರಕಾರ ಹೇಳುತ್ತಿದೆ, ಆದರೆ ಪರಿಸ್ಥಿತಿ ಎಲ್ಲಿ ಉತ್ತಮವಾಗಿದೆ? ಕಾಶ್ಮೀರಿ ಪಂಡಿತನನ್ನು ಏಕೆ ಕೊಂದರು?” ಎಂದು ಪ್ರಶ್ನಿಸಿದ್ದಾರೆ. ಫಾರೂಖ್ ಅಬ್ದುಲ್ಲಾ ಅವರ ಈ ಹೇಳಿಕೆಗೆ ಎಲ್ಲೆಡೆ ವಿರೋಧಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT