ದೇಶದ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹುತಾತ್ಮ ಯೋಧರಿಗೆ ಗೌರವ ನಮನ 
ದೇಶ

ಪದಾತಿ ಸೈನ್ಯ ದಿನ: ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನ

ಇಂದು ಅಕ್ಟೋಬರ್ 27, ಕಾಲಾಳುಪಡೆ ಅಂದರೆ ಪದಾತಿ ಸೈನ್ಯದಳ ದಿನ. ಇದರ ಅಂಗವಾಗಿ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ದೇಶದ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ನವದೆಹಲಿ: ಇಂದು ಅಕ್ಟೋಬರ್ 27, ಕಾಲಾಳುಪಡೆ ಅಂದರೆ ಪದಾತಿ ಸೈನ್ಯದಳ ದಿನ. ಇದರ ಅಂಗವಾಗಿ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ದೇಶದ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಪ್ರತಿವರ್ಷ ಅಕ್ಟೋಬರ್ 27ನ್ನು ಕಾಲಾಳುಪಡೆ ದಿನ ಎಂದು ಆಚರಿಸಲಾಗುತ್ತದೆ. ಸಿಖ್ ರೆಜಿಮೆಂಟ್‌ನ 1 ನೇ ಬೆಟಾಲಿಯನ್ ನೇತೃತ್ವದ ಭಾರತೀಯ ಸೇನೆಯ ಪದಾತಿ ದಳವು 1947 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ವಾಯುನೆಲೆಗೆ ದಾರಿ ಮಾಡಿಕೊಟ್ಟ ಸಂದರ್ಭವನ್ನು ಸ್ಮರಿಸಲು ಅಕ್ಟೋಬರ್ 27 ರಂದು ಪದಾತಿಸೈನ್ಯದ ದಿನವನ್ನಾಗಿ ಆಚರಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!