ಆತ್ಮಹತ್ಯೆ 
ದೇಶ

ಮಥುರಾ ದೇವಾಲಯದ ಒಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅರ್ಚಕನ ಶವ ಪತ್ತೆ!

ಮಥುರಾ ದೇವಾಲಯದ ಒಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅರ್ಚಕರೊಬ್ಬರ ಶವ ಪತ್ತೆಯಾಗಿದೆ. 

ಮಥುರಾ: ಮಥುರಾ ದೇವಾಲಯದ ಒಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅರ್ಚಕರೊಬ್ಬರ ಶವ ಪತ್ತೆಯಾಗಿದೆ. 

ಮೃತರನ್ನು ಚರಣ್ ದಾಸ್ ಎಂದು ಗುರುತಿಸಲಾಗಿದ್ದು, ಇಲ್ಲಿನ ಶಿವಮಂದಿರದ ಅರ್ಚಕರಾಗಿ ಇವರು ಸೇವೆ ಸಲ್ಲಿಸುತ್ತಿದ್ದರು. 

ದೇವಾಲಯದ ಮೇಲ್ಛಾವಣಿಯ ಕೊಕ್ಕೆಗೆ ಅರ್ಚಕರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಸೌನ್ಕ್ ಪೊಲೀಸ್ ಔಟ್ ಪೋಸ್ಟ್ ನ ಉಸ್ತುವಾರು ಸಂದೀಪ್ ಕುಮಾರ್ ಹೇಳಿದ್ದಾರೆ. 

ಸ್ಥಳೀಯರು ಅರ್ಚಕರ ಶವ ಕಂಡು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಪ್ರಕರಣ ಎಂಬಂತೆ ತೋರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

‘ಪ್ರಜಾಪ್ರಭುತ್ವದ ಕರಾಳ ದಿನ’, 'ತಲೆ ಬಾಗಲ್ಲ, ಯಾರಿಗೂ ಶರಣಾಗಲ್ಲ'; ಮಮತಾ ಬ್ಯಾನರ್ಜಿ ಕೆಂಡಾಮಂಡಲ

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ!

ಪ್ರಧಾನಿ ಮೋದಿಗೆ UAE ಅಧ್ಯಕ್ಷ ನಹ್ಯಾನ್ ದೂರವಾಣಿ ಕರೆ: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆ, ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ!