ಅನುರಾಗ್ ಠಾಕೂರ್ 
ದೇಶ

ನೋಟುಗಳಲ್ಲಿ ಲಕ್ಷ್ಮಿ, ಗಣೇಶ ಚಿತ್ರಕ್ಕೆ ಬೇಡಿಕೆ: ಕೇಜ್ರಿವಾಲ್ ವಿರುದ್ಧ ಅನುರಾಗ್ ಠಾಕೂರ್ ತೀವ್ರ ವಾಗ್ದಾಳಿ

ಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿ, ಗಣೇಶ ಚಿತ್ರ ಮುದ್ರಿಸಬೇಕೆಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿ, ಗಣೇಶ ಚಿತ್ರ ಮುದ್ರಿಸಬೇಕೆಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೇಜ್ರಿವಾಲ್ ಅರಾಜಕತೆಯ ಸಂಕೇತವಾಗಿದ್ದಾರೆ. ಹೊಸ ಪ್ರಚಾರ ತಂತ್ರದ ಮೂಲಕ ಅವರ ಭ್ರಷ್ಟಾಚಾರದ ಬಗ್ಗೆ ಚರ್ಚೆ ನಡೆಯದಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿರುವ ಮುಸ್ಲಿಂ ಧರ್ಮಗಳಿಗೆ 18,000 ರೂ. ನೀಡುವ ಅರವಿಂದ್ ಕೇಜ್ರಿವಾಲ್ ಅಷ್ಟೇ ಹಣವನ್ನು ಆರ್ಚಕರು, ಗುರುದ್ವಾರದ ಗ್ರಂಥಿಗಳು, ಪಾದ್ರಿಗಳಿಗೂ ನೀಡಲಿ, ಏಕೆ ನೀಡುತ್ತಿಲ್ಲ ಎಂದು ಅವರು ತೀವ್ರ ಟೀಕಾ ಪ್ರಹಾರ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z NEET ಪ್ರತಿಭಟನೆ; ಕಲ್ಲು ತೂರಾಟ, BDO Ritesh ತಲೆಬುರುಡೆಗೆ ತೀವ್ರ ಗಾಯ!

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ

CWG 2026: ಕ್ರೀಡಾಕೂಟದಲ್ಲಿ ಹ್ಯಾಟ್ರಿಕ್ ಸಾಧನೆ; ಚಿನ್ನದ ಪದಕ ಗೆದ್ದ ಮೀರಾಬಾಯಿ ಚಾನು, ಭಾರತಕ್ಕೆ ಮೊದಲ ಚಿನ್ನ ಪದಕ!

PoK ಮರಳಿ ಪಡೆಯುವುದೇ ಭಾರತ-ಪಾಕ್ ನಡುವೆ ಬಾಕಿ ಇರುವ ಏಕೈಕ ಸಮಸ್ಯೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್