ಸಿಜೆಐ ಯುಯು ಲಲಿತ್ 
ದೇಶ

ದೇಶದಲ್ಲಿ ಕಾನೂನು ನೆರವು ಕಾರ್ಯ ನಿರ್ಲಕ್ಷ್ಯ: ಸಿಜೆಐ ಯುಯು ಲಲಿತ್ 

ದೇಶದಲ್ಲಿ ಕಾನೂನು ನೆರವಿನ ಕೆಲಸ ನಿರ್ಲಕ್ಷ್ಯಕ್ಕೊಳಗಾಗಿದೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಹೇಳಿದ್ದಾರೆ. ಇಂತಹ ಸೇವೆಗಳನ್ನು ನೀಡಲು  ಕಾನೂನು ವಿದ್ಯಾರ್ಥಿಗಳು ತಮ್ಮ ಸಮಯವನ್ನು ಮೀಸಲಿಡುವಂತೆ ಅವರು ಒತ್ತಾಯಿಸಿದ್ದಾರೆ.

ಕಟಕ್: ದೇಶದಲ್ಲಿ ಕಾನೂನು ನೆರವಿನ ಕೆಲಸ ನಿರ್ಲಕ್ಷ್ಯಕ್ಕೊಳಗಾಗಿದೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಹೇಳಿದ್ದಾರೆ. ಇಂತಹ ಸೇವೆಗಳನ್ನು ನೀಡಲು  ಕಾನೂನು ವಿದ್ಯಾರ್ಥಿಗಳು ತಮ್ಮ ಸಮಯವನ್ನು ಮೀಸಲಿಡುವಂತೆ ಅವರು ಒತ್ತಾಯಿಸಿದ್ದಾರೆ.

ಇಲ್ಲಿನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಒಂದೂವರೆ ವರ್ಷದಿಂದ ಕಾನೂನು ನೆರವಿನ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ.  ನನ್ನ ಪ್ರಕಾರ ಇದು ದೂರು ಅಥವಾ ಅಗೌರವ ತೋರಿಸುವುದು ಎನ್ನಿಸಲಿಲ್ಲ. ಆದರೆ, ದೇಶದಲ್ಲಿ ಕಾನೂನು ನೆರವಿನ ಕಾರ್ಯ ನಿರ್ಲಕ್ಷ್ಯಕ್ಕೊಳಗಾಗಿದೆ.  ಇದರ ವಿಸ್ತರಣೆಗೆ ಚಿಂತಿಸಬೇಕಾಗಿದೆ. ಅದಕ್ಕಾಗಿ ಸಮಯ ಮೀಸಲಿಡಬೇಕಾಗಿದೆ ಎಂದು ಅವರು ಹೇಳಿದರು.

ಹೊಣೆಗಾರಿಕೆಯೊಂದಿಗೆ ದಬ್ಬಾಳಿಕೆಯನ್ನು ತಡೆಯಲು ಕಾನೂನು ಪ್ರಯತ್ನಿಸುತ್ತದೆ ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT