ನ್ಯಾಯಾಲಯ 
ದೇಶ

ಉತ್ತರ ಪ್ರದೇಶ ಮುಖ್ಯಮಂತ್ರಿಯನ್ನು ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಣೆ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿಗೆ ಲಖನೌ ಕೋರ್ಟ್ ಜಾಮೀನು ನಿರಾಕರಿಸಿದೆ.

ಲಖನೌ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿಗೆ ಲಖನೌ ಕೋರ್ಟ್ ಜಾಮೀನು ನಿರಾಕರಿಸಿದೆ.

ಪೊಲೀಸ್ ಹೆಲ್ಪ್ ಲೈನ್ ಗೆ ವಾಟ್ಸ್ ಆಪ್ ಮೂಲಕ ಈ ಬೆದರಿಕೆ ಮೆಸೇಜ್ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಫರಾಜ್ ಎಂಬಾತನನ್ನು ರಾಜಸ್ಥಾನ ಪೊಲೀಸರು ಆ.12 ರಂದು ಬಂಧಿಸಿದ್ದರು.

ವಿಶೇಷ ನ್ಯಾಯಾಧೀಶರಾದ ಡಾ. ಅಶ್ವಿನ್ ಕುಮಾರ್, ಈ ಬಂಧಿತನ ಜಾಮೀನು ಅರ್ಜಿಯನ್ನು ನ್ಯಾ.ಡಾ ಅವ್ನೀಶ್ ಕುಮಾರ್ ನಿರಾಕರಿಸಿದ್ದು, ಇದು ಸೈಬರ್ ಕ್ರೈಮ್ ಹಾಗೂ ರಾಷ್ಟ್ರೀಯ, ಸಾರ್ವಜನಿಕ ಭದ್ರತೆಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಹೇಳಿದ್ದಾರೆ. 

ಈ ಹಂತದಲ್ಲಿ ಆರೋಪಿ ಜಾಮೀನಿಗೆ ಅರ್ಹನಾಗಿರುವುದಿಲ್ಲ. ಆತ ಸಾರ್ವಜನಿಕರ ಮನಸ್ಸಿನಲ್ಲಿ ಭಯ ಮೂಡಿಸುವ ಉದ್ದೇಶದಿಂದ ಈ ಮೆಸೇಜ್ ಮಾಡಿದ್ದ ಎಂದು ಕೋರ್ಟ್ ಹೇಳಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೈತರು ಶಾಲು ಬೀಸಿದ್ದನ್ನು ನೋಡಿದರೆ ಬಿಹಾರದ ಗಾಳಿ ತಮಿಳುನಾಡಿಗೆ ಬಂದಂತೆ ಭಾಸವಾಯಿತು: ಪ್ರಧಾನಿ ಮೋದಿ

'ನರಕಾಸುರ' ಮೋದಿಯನ್ನು ಕೊಲ್ಲಬೇಕು: ಜನರ ಎದುರೇ DMK ನಾಯಕನಿಂದ ಕೊಲೆ ಬೆದರಿಕೆ; ಚಪ್ಪಾಳೆ ತಟ್ಟಿದ ಮಹಿಳೆಯರು; Video

ರೈಲಿನಲ್ಲಿ ಯುವಕನೋರ್ವ ನನ್ನ ಕುತ್ತಿಗೆ, ಬೆನ್ನು, ಖಾಸಗಿ ಭಾಗ ಮುಟ್ಟಿದ್ದ, ತಿರುಗಿ ನೋಡುವಷ್ಟರಲ್ಲಿ..: ಕರಾಳ ಘಟನೆ ತೆರದಿಟ್ಟ ನಟಿ Girija Oak

"ಉಪಾಸನಾ ಕೊನಿಡೆಲಾ ಮಾತೆಲ್ಲಾ ಕೇಳ್ಬೇಡಿ; 20 ವರ್ಷಕ್ಕೆ ಮದುವೆಯಾಗಿ ಮಕ್ಕಳು ಮಾಡ್ಕೊಳಿ": Zoho ಸಂಸ್ಥಾಪಕನ ಮಾತು ಕೇಳಿ ಓಹೋ ಎಂದ ಜನ!

'ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೂ ನುಗ್ಗಿ ಭಾರತವನ್ನು ಹೊಡೆದಿದ್ದೇವೆ; ಈವರೆಗೂ ಶವ ಎಣಿಕೆ ಮಾಡೋದಕ್ಕೆ ಆಗ್ತಿಲ್ಲ': ಪಾಕಿಸ್ತಾನ ಉದ್ಧಟತನ

SCROLL FOR NEXT