ರಾಬರ್ಟ್ ವಾದ್ರಾ 
ದೇಶ

ನಿಯಮ ಉಲ್ಲಂಘಿಸಿ ದುಬೈ ನಲ್ಲಿ ವಾಸ್ತವ್ಯವಿದ್ದ ವಾದ್ರ ನಡೆಗೆ ಕೋರ್ಟ್ ಕೆಂಡಾಮಂಡಲ 

ಉದ್ಯಮಿ ರಾಬರ್ಟ್ ವಾದ್ರಗೆ ನೀಡಲಾಗಿದ್ದ ಅನುಮತಿಯ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕೆ ದೆಹಲಿಯ ಕೋರ್ಟ್ ಕೆಂಡಾಮಂಡಲವಾಗಿದೆ. 

ನವದೆಹಲಿ: ಉದ್ಯಮಿ ರಾಬರ್ಟ್ ವಾದ್ರಗೆ ನೀಡಲಾಗಿದ್ದ ಅನುಮತಿಯ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕೆ ದೆಹಲಿಯ ಕೋರ್ಟ್ ಕೆಂಡಾಮಂಡಲವಾಗಿದೆ. ತಾವು ಅನುಮತಿಯ ಷರತ್ತುಗಳನ್ನು ಮೀರಿ ಆಗಸ್ಟ್ ತಿಂಗಳಲ್ಲಿ ದುಬೈ ನಲ್ಲೇ ಉಳಿಯುವುದಕ್ಕೆ ವೈದ್ಯಕೀಯ ತುರ್ತನ್ನು ಕಾರಣವನ್ನಾಗಿ ನೀಡಿದ್ದರು.

ಯುಎಇ ಮಾರ್ಗವಾಗಿ ಬ್ರಿಟನ್ ಗೆ ತೆರಳುವಾಗ ವೈದ್ಯಕೀಯ ಕಾರಣಗಳಿಗಾಗಿ ದುಬೈ ನಲ್ಲೇ ಉಳಿದಿದ್ದೆ ಎಂದು ರಾಬರ್ಟ್ ವಾದ್ರ ನೀಡಿರುವ ಕಾರಣವನ್ನು ಕೋರ್ಟ್ ನಿಮಗೆ ನೀಡಿದ್ದ ಅನುಮತಿಯ ಷರತ್ತು ಮತ್ತು ನಿಬಂಧನೆಗಳ ಉಲ್ಲಂಘನೆ ಎಂದು ಹೇಳಿದೆ.

ಕೋರ್ಟ್ ವಾದ್ರಾಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿತ್ತು. ವಾದ್ರ ನೀಡಿರುವ ಕಾರಣಗಳನ್ನು ಕೋರ್ಟ್ ಒಪ್ಪುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ನಾಲ್ಕು ವಾರಗಳ ಕಾಲ ಬ್ರಿಟನ್ ಗೆ ಯುಎಇ, ಸ್ಪೇನ್ ಮತ್ತು ಇಟಾಲಿ ಗಳ ಮೂಲಕ ಪ್ರಯಾಣಕ್ಕೆ ಕೋರ್ಟ್ ಆ.12 ರಂದು ವಾದ್ರಗೆ ಅನುಮತಿ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT