ಭಗವಂತ್ ಮಾನ್ 
ದೇಶ

ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯ ಮಂಡಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.

ವಿಧಾನಸಭೆ ಅಧಿವೇಶ ನಡೆಸುವ ಸಂಬಂಧ ರಾಜಭವನ ಮತ್ತು ಎಎಪಿ ಸರ್ಕಾರದ ನಡುವೆ ತೀವ್ರ ವಾಗ್ವಾದದ ನಂತರ ಸೆಪ್ಟೆಂಬರ್ 27 ರಂದು ಸದನ ಕರೆಯಲು ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಭಾನುವಾರ ಒಪ್ಪಿಗೆ ನೀಡಿದ್ದರು.

ಅಧಿವೇಶನದ ಮೊದಲ ದಿನವೇ ಸಿಎಂ ವಿಶ್ವಾಸಮತ ಯಾಚನೆ ನಿರ್ಣಯ ಮಂಡಿಸಿದರು. 

ವಿಧಾನಸಭೆ ಸ್ಪೀಕರ್ ಕುಲತಾರ್ ಸಿಂಗ್ ಸಂಧ್ವಾನ್ ಅವರು ಸಿಎಂ ಮಾನ್ ಅವರು ವಿಶ್ವಾಸಮತ ಯಾಚನೆ ನಿರ್ಣಯ ಮಂಡಿಸುತ್ತಾರೆ ಎಂದು ಘೋಷಿಸಿದ ನಂತರ ಇಬ್ಬರು ಬಿಜೆಪಿ ಶಾಸಕರಾದ ಅಶ್ವನಿ ಶರ್ಮಾ ಮತ್ತು ಜಂಗಿ ಲಾಲ್ ಮಹಾಜನ್ ಅವರು ಸದನದಿಂದ ಹೊರ ನಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT