ಸಾಂದರ್ಭಿಕ ಚಿತ್ರ 
ದೇಶ

ಆರ್‌ಎಸ್‌ಎಸ್ ಮೆರವಣಿಗೆ: ಅನುಮತಿ ನಿರಾಕರಿಸಿದ ತಮಿಳುನಾಡು ಸರ್ಕಾರ

ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯ ಕಾರಣ ಹಿನ್ನೆಲೆ ರಾಜ್ಯದ 50 ಸ್ಥಳಗಳಲ್ಲಿ ಅಕ್ಟೋಬರ್ 2 ರಂದು ಆರ್‌ಎಸ್‌ಎಸ್ ಮೆರವಣಿಗೆ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನಿರಾಕರಿಸಿದೆ.

ಚೆನ್ನೈ: ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯ ಕಾರಣ ಹಿನ್ನೆಲೆ ರಾಜ್ಯದ 50 ಸ್ಥಳಗಳಲ್ಲಿ ಅಕ್ಟೋಬರ್ 2 ರಂದು ಆರ್‌ಎಸ್‌ಎಸ್ ಮೆರವಣಿಗೆ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನಿರಾಕರಿಸಿದೆ.

ಪಿಎಫ್ ಐ ಮತ್ತು ಅದರ ಸಹವರ್ತಿ ಸಂಸ್ಥೆಗಳ ಮೇಲಿನ ನಿಷೇಧದ ನಂತರ ಇತ್ತೀಚಿನ ಘಟನೆಗಳ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ತಡೆಗಟ್ಟಲು ಪೊಲೀಸರು ವಾರದಲ್ಲಿ ಎಲ್ಲಾ ಗಂಟೆಯೂ ಕೆಲಸ ಮಾಡುತ್ತಿದ್ದು, ಸಾಮಾಜಿಕ ಸುವ್ಯಸ್ಥೆಗೆ ಭಂಗ ಬರಬಾರದೆಂಬ ಹಿನ್ನೆಲೆ ಮೆರವಣಿಗೆಯನ್ನು ಅನುಮತಿಸಲಾಗುವುದಿಲ್ಲ ಎಂದು ಸರ್ಕಾರ ಹೇಳಿದೆ.

ಬಿಜೆಪಿಯು ತಮಿಳುನಾಡಿನಲ್ಲಿ ನೆಲೆ ಕಲ್ಪಿಸಿಕೊಳ್ಳಲು ಯೋಚಿಸುತ್ತಿರುವಾಗಲೇ, ಬಿಜೆಪಿಯ ಭಾರೀ ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ಈ ಮೆರವಣಿಗೆ ಮಹತ್ವ ಪಡೆದುಕೊಂಡಿದೆ.ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರು ಕೂಡ ಆಡಳಿತದಲ್ಲಿದ್ದ ಸಂದರ್ಭದಲ್ಲಿ ಆರ್ ಎಸ್ ಎಸ್ ಮೆರವಣಿಗೆಗೆ ಅನುಮತಿ ನಿರಾಕರಿಸಿದ್ದರು.

ಈ ಕಾರಣ ತಮಿಳುನಾಡಿನಲ್ಲಿ ಮೆರವಣಿಗೆಗಳನ್ನು ನಡೆಸಲು ಆರೆಸ್ಸೆಸ್ ಯಾವಾಗಲೂ ಹೆಣಗಾಡುತ್ತಿದೆ. 2016ರಲ್ಲಿ ಆಕೆಯ ಮರಣದ ನಂತರ ಮೆರವಣಿಗೆಗಳು ಪುನರಾರಂಭಗೊಂಡವು ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ನಡೆಯಲಿಲ್ಲ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT