ಸಾಂಕೇತಿಕ ಚಿತ್ರ 
ದೇಶ

ವೇಗದ ಚಾಲನೆಗೆ ಇಬ್ಬರ ಸಾವು: ಕೇರಳ ಸಂಸದನ ಪುತ್ರನ ಬಂಧನ

ವೇಗದ ಚಾಲನೆಯಲ್ಲಿ ಇಬ್ಬರ ಸವಿಗೆ ಕಾರಣನಾಗಿದ್ದ ಕೇರಳ ಸಂಸದನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ತಿರುವನಂತಪುರಂ: ವೇಗದ ಚಾಲನೆಯಲ್ಲಿ ಇಬ್ಬರ ಸವಿಗೆ ಕಾರಣನಾಗಿದ್ದ ಕೇರಳ ಸಂಸದನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಕಾಂಗ್ರೆಸ್-ಎಂ ನಾಯಕ ಹಾಗೂ ರಾಜ್ಯಸಭಾ ಸಂಸದ ಜೋಸ್ ಕೆ ಮಣಿ ಅವರ 19 ವರ್ಷದ ಪುತ್ರ ಬಂಧನಕ್ಕೊಳಗಾಗಿರುವ ಆರೋಪಿಯಾಗಿದ್ದು, ಮಣಿಮಲದಲ್ಲಿ ಅತಿ ವೇಗದ ಚಾಲನೆಯಿಂದಾಗಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದರು.
  
ಪೊಲೀಸರ ಪ್ರಕಾರ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ವಾಹನವನ್ನು ಮಣಿಮಾಲಾ-ಮುವಾಟ್ಟುಪುಳ ರಸ್ತೆಯಲ್ಲಿ ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದಾಗ ಏಕಾ ಏಕಿ ಬ್ರೇಕ್ ಹಾಕಿದ ಪರಿಣಾಮ, ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ಇಬ್ಬರು ಸವಾರರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸವಾರರು ಸಾವನ್ನಪ್ಪಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೇಲ್ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು, Azerbaijan ಶಾಕ್ ಕೊಟ್ಟ ಭಾರತ, SCO ಸದಸ್ಯತ್ವಕ್ಕೆ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?

ಒಂದೂರಿನಲ್ಲಿ ಬಡ ಬ್ರಾಹ್ಮಣನಿದ್ದ ಎಂದೇ ಶುರುವಾಗುತ್ತಿದ್ದ ಕತೆಯನ್ನು ಬದಲಿಸುತ್ತಿರುವವರ್ಯಾರು? (ತೆರೆದ ಕಿಟಕಿ)

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು; 1,150 ಕ್ಕೂ ಹೆಚ್ಚು ರಸ್ತೆಗಳು ಬಂದ್; Video

'ಉದಾತ್ತ ಹೃದಯ ಮತ್ತು ಸರಳತೆ': ಜನ್ಮದಿನಕ್ಕೆ ಶುಭ ಕೋರಿದ ಶಿವಣ್ಣಗೆ ಧನ್ಯವಾದ ಹೇಳಿದ ನಟ Pawan Kalyan

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

SCROLL FOR NEXT