ಗ್ಯಾಂಗ್ ಸ್ಟರ್ ಅತೀಕ್, ಆರೋಪಿಗಳು 
ದೇಶ

ಗ್ಯಾಂಗ್ ಸ್ಟರ್ ಅತೀಕ್ ಹಂತಕರಿಗೆ 14 ದಿನಗಳ ನ್ಯಾಯಾಂಗ ಬಂಧನ

ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಕೊಂದ ಮೂವರು ದುಷ್ಕರ್ಮಿಗಳನ್ನು ಪ್ರಯಾಗರಾಜ್‌ನ ನ್ಯಾಯಾಲಯ ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಪ್ರಯಾಗ್ ರಾಜ್: ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಕೊಂದ ಮೂವರು ದುಷ್ಕರ್ಮಿಗಳನ್ನು ಪ್ರಯಾಗರಾಜ್‌ನ ನ್ಯಾಯಾಲಯ ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಶನಿವಾರ ರಾತ್ರಿ ಪ್ರಯಾಗರಾಜ್‌ನ ಶಾಹಗಂಜ್ ಪ್ರದೇಶದ ಆಸ್ಪತ್ರೆಯೊಂದರ ಹೊರಗೆ ಅತೀಕ್ ಮತ್ತು ಅವನ ಸಹೋದರನನ್ನು ಗುಂಡಿಕ್ಕಿ ಹತ್ಯೆಗೈದ ನಂತರ ಹಂತಕರಾದ ಬಂಡಾದ ಲುವ್ಲೇಶ್ ತಿವಾರಿ (22) ಹಮೀರ್‌ಪುರದ ಮೋಹಿತ್ (23) ಅಲಿಯಾಸ್ ಸನ್ನಿ (23) ಮತ್ತು ಕಾಸ್ಗಂಜ್‌ನ ಅರುಣ್ ಕುಮಾರ್ ಮೌರ್ಯ (18) ಸ್ಥಳದಲ್ಲೇ ಪೊಲೀಸರಿಗೆ ಸಿಕ್ಕಿ ಬಿದಿದ್ದರು. 

ಅತೀಕ್-ಅಶ್ರಫ್ ಹತ್ಯೆಯ ಮೂವರು ಆರೋಪಿಗಳನ್ನು ಪ್ರಯಾಗ್‌ರಾಜ್‌ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಅಹ್ಮದ್ ಪರ ವಕೀಲ ಮನೀಶ್ ಖನ್ನಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT