ಸುಡಾನ್ ನಲ್ಲಿ ಸಿಲುಕಿದ್ದ ಭಾರತೀಯರು 
ದೇಶ

ಆಪರೇಷನ್ ಕಾವೇರಿ: 135 ಭಾರತೀಯರ 3ನೇ ಬ್ಯಾಚ್ ಸುಡಾನ್ ನಿಂದ ಪ್ರಯಾಣ

ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ...

ನವದೆಹಲಿ: ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ ಸುಡಾನ್‌ನಿಂದ ಹೊರಟಿದೆ.

ಏತನ್ಮಧ್ಯೆ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು, ಸುಡಾನ್ ನಿಂದ ಆಗಮಿಸಿದ 148 ಭಾರತೀಯರ ಎರಡನೇ ಬ್ಯಾಚ್ ಅನ್ನು ಸ್ವಾಗತಿಸಿದರು.

ಇದಕ್ಕೂ ಮುನ್ನ ನೌಕಾಪಡೆಯ ನೌಕೆ ಐಎನ್‌ಎಸ್ ಸುಮೇಧಾ 278 ಭಾರತೀಯರನ್ನು ಜೆಡ್ಡಾ ಬಂದರಿಗೆ ತಲುಪಿಸಿತ್ತು.

"ಆಪರೇಷನ್ ಕಾವೇರಿ ಸಂಪೂರ್ಣ ಸ್ವಿಂಗ್‌ನಲ್ಲಿದೆ. ಐಎಎಫ್ ನ C-130J ಎರಡನೇ ವಿಮಾನವು ಪೋರ್ಟ್ ಸುಡಾನ್‌ನಿಂದ ಜೆಡ್ಡಾಗೆ ಹೊರಡುತ್ತಿದೆ. ಈ ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಆಪರೇಷನ್ ಕಾವೇರಿ ಅಡಿಯಲ್ಲಿ ಸ್ಥಳಾಂತರಿಸಲ್ಪಟ್ಟ ಮೂರನೇ ಬ್ಯಾಚ್ ಆಗಿದೆ" ಎಂದು ಎಂಇಎ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

SCROLL FOR NEXT