ಸುಡಾನ್ ನಲ್ಲಿ ಸಿಲುಕಿದ್ದ ಭಾರತೀಯರು 
ದೇಶ

ಆಪರೇಷನ್ ಕಾವೇರಿ: 135 ಭಾರತೀಯರ 3ನೇ ಬ್ಯಾಚ್ ಸುಡಾನ್ ನಿಂದ ಪ್ರಯಾಣ

ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ...

ನವದೆಹಲಿ: ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ ಸುಡಾನ್‌ನಿಂದ ಹೊರಟಿದೆ.

ಏತನ್ಮಧ್ಯೆ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು, ಸುಡಾನ್ ನಿಂದ ಆಗಮಿಸಿದ 148 ಭಾರತೀಯರ ಎರಡನೇ ಬ್ಯಾಚ್ ಅನ್ನು ಸ್ವಾಗತಿಸಿದರು.

ಇದಕ್ಕೂ ಮುನ್ನ ನೌಕಾಪಡೆಯ ನೌಕೆ ಐಎನ್‌ಎಸ್ ಸುಮೇಧಾ 278 ಭಾರತೀಯರನ್ನು ಜೆಡ್ಡಾ ಬಂದರಿಗೆ ತಲುಪಿಸಿತ್ತು.

"ಆಪರೇಷನ್ ಕಾವೇರಿ ಸಂಪೂರ್ಣ ಸ್ವಿಂಗ್‌ನಲ್ಲಿದೆ. ಐಎಎಫ್ ನ C-130J ಎರಡನೇ ವಿಮಾನವು ಪೋರ್ಟ್ ಸುಡಾನ್‌ನಿಂದ ಜೆಡ್ಡಾಗೆ ಹೊರಡುತ್ತಿದೆ. ಈ ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಆಪರೇಷನ್ ಕಾವೇರಿ ಅಡಿಯಲ್ಲಿ ಸ್ಥಳಾಂತರಿಸಲ್ಪಟ್ಟ ಮೂರನೇ ಬ್ಯಾಚ್ ಆಗಿದೆ" ಎಂದು ಎಂಇಎ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT