ಪ್ರಧಾನಿ ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ದೇಶ

'ಇಂದು ಭಾರತ ಒಂದೇ ಧ್ವನಿಯಲ್ಲಿ ಭ್ರಷ್ಟಾಚಾರ, ರಾಜವಂಶ, ತುಷ್ಠೀಕರಣ ಭಾರತ ಬಿಟ್ಟು ತೊಲಗಲಿ ಎಂದು ಹೇಳುತ್ತಿದೆ': ಪ್ರಧಾನಿ ಮೋದಿ

ಇಂದು ಆಗಸ್ಟ್ 8, ದೇಶದ ಪಿತಾಮಹ ಮಹಾತ್ಮಾ ಗಾಂಧಿಯವರು ಕ್ವಿಟ್ ಇಂಡಿಯಾ ಚಳವಳಿಗೆ ಕರೆಕೊಟ್ಟ ದಿನ. ಕ್ವಿಟ್ ಇಂಡಿಯಾ ಚಳವಳಿಯನ್ನು ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಭಾರತ ಈಗ ಭ್ರಷ್ಟಾಚಾರ, ರಾಜವಂಶ ಮತ್ತು ತುಷ್ಟೀಕರಣದ ವಿರುದ್ಧ ಒಂದೇ ಧ್ವನಿಯಲ್ಲಿ ಮಾತನಾಡುತ್ತಿದೆ ಎಂದು ಹೇಳಿದ್ದಾರೆ. 

ನವದೆಹಲಿ: ಇಂದು ಆಗಸ್ಟ್ 8, ದೇಶದ ಪಿತಾಮಹ ಮಹಾತ್ಮಾ ಗಾಂಧಿಯವರು ಕ್ವಿಟ್ ಇಂಡಿಯಾ ಚಳವಳಿಗೆ ಕರೆಕೊಟ್ಟ ದಿನ. ಕ್ವಿಟ್ ಇಂಡಿಯಾ ಚಳವಳಿಯನ್ನು ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಭಾರತ ಈಗ ಭ್ರಷ್ಟಾಚಾರ, ರಾಜವಂಶ ಮತ್ತು ತುಷ್ಟೀಕರಣದ ವಿರುದ್ಧ ಒಂದೇ ಧ್ವನಿಯಲ್ಲಿ ಮಾತನಾಡುತ್ತಿದೆ ಎಂದು ಹೇಳಿದ್ದಾರೆ. 

ಆಡಳಿತಾರೂಢ ಭಾರತೀಯ ಜನತಾ ಪಕ್ಷವು ಇಂದು ದೇಶದಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವಂತೆಯೇ ವಿರೋಧ ಪಕ್ಷವನ್ನು ಟೀಕಿಸಿದ್ದಾರೆ. 

ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ ಮಹನೀಯರಿಗೆ ನಮನಗಳು. ಗಾಂಧೀಜಿಯವರ ನೇತೃತ್ವದಲ್ಲಿ ಭಾರತವನ್ನು ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತಗೊಳಿಸುವಲ್ಲಿ ಈ ಚಳವಳಿ ಪ್ರಮುಖ ಪಾತ್ರ ವಹಿಸಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ. 

"ಇಂದು, ಭಾರತವು ಒಂದೇ ಧ್ವನಿಯಲ್ಲಿ ಹೇಳುತ್ತಿದೆ: ಭ್ರಷ್ಟಾಚಾರ ಕ್ವಿಟ್ ಇಂಡಿಯಾ, ರಾಜವಂಶ ಭಾರತ ಬಿಟ್ಟು ತೊಲಗಲಿ, ತುಷ್ಠೀಕರಣ ಕ್ವಿಟ್ ಇಂಡಿಯಾ" ಎಂದು. (Quit India movement)

ವಿರೋಧ ಪಕ್ಷಗಳು ಭ್ರಷ್ಟಾಚಾರ, ರಾಜವಂಶ ಮತ್ತು ತುಷ್ಟೀಕರಣದ ರಾಜಕೀಯವನ್ನು ಅನುಸರಿಸುತ್ತಿವೆ ಜನರು ಅವುಗಳನ್ನು ದೂರವಿಡಬೇಕೆಂದು ಪ್ರಧಾನಿ ಮೋದಿಯವರು ಪದೇ ಪದೇ ಹೇಳುತ್ತಿರುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT