ಹೊತ್ತಿ ಉರಿದ ಬೋಗಿ 
ದೇಶ

ಮಧುರೈ ರೈಲಿಗೆ ಬೆಂಕಿ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟೂರ್ ಆಪರೇಟರ್ ವಿರುದ್ಧ ಕೇಸ್ ದಾಖಲು

9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸರು(ಜಿಆರ್‌ಪಿ) ಟೂರ್ ಆಪರೇಟರ್ ವಿರುದ್ಧ ಕ್ರಿಮಿನಲ್...

ಮಧುರೈ: 9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸರು(ಜಿಆರ್‌ಪಿ) ಟೂರ್ ಆಪರೇಟರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.

"ಟೂರಿಸ್ಟ್ ಕೋಚ್‌ನಲ್ಲಿ ಅಡುಗೆ ಅನಿಲ ಸಿಲಿಂಡರ್‌ ಅನ್ನು 'ಅಕ್ರಮವಾಗಿ ಸಾಗಿಸಿದ' ಟೂರ್ ಆಪರೇಟರ್‌ ವಿರುದ್ಧ ಜಿಆರ್‌ಪಿಯು ಐಪಿಸಿ ಮತ್ತು ರೈಲ್ವೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದೆ" ಎಂದು ದಕ್ಷಿಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಐಆರ್‌ಸಿಟಿಸಿಯ ಸಹಯೋಗದೊಂದಿಗೆ ದಕ್ಷಿಣ ರೈಲ್ವೆಯು ಬದುಕುಳಿದ ಪ್ರಯಾಣಿಕರನ್ನು ಲಖನೌ ಕಳುಹಿಸಲು ವಿಮಾನ ಪ್ರಯಾಣದ ವ್ಯವಸ್ಥೆ ಮಾಡುತ್ತದೆ ಎಂದು ಪ್ರಕಟಣೆ ಹೇಳಿದೆ.

ಇಂದು ಬೆಳಗಿನ ಜಾವ ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಲಖನೌ–ರಾಮೇಶ್ವರಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿ 9 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT