ಕಟಿಪಲ್ಲಿ ವೆಂಕಟ ರಮಣ ರೆಡ್ಡಿ 
ದೇಶ

ತೆಲಂಗಾಣ: ಭಾವಿ, ನಿರ್ಗಮಿತ ಸಿಎಂ ಇಬ್ಬರು ಘಟಾನುಘಟಿಗಳನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕೆವಿಆರ್!

4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ. 

ತೆಲಂಗಾಣ: 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ. 

ತೆಲಂಗಾಣದಲ್ಲಿಯೂ ಬಿಜೆಪಿ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 1 ಸ್ಥಾನದಲ್ಲಷ್ಟೇ ಗೆದ್ದಿದ್ದ ಬಿಜೆಪಿ ಈ ಬಾರಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 

ಈ ನಡುವೆ ತೆಲಂಗಾಣದಲ್ಲಿ ಪ್ರತಿಷ್ಠಿತ ಕಮ್ಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕಟಿಪಲ್ಲಿ ವೆಂಕಟ ರಮಣ ರೆಡ್ಡಿ  10 ವರ್ಷಗಳ ಕಾಲ ಸಿಎಂ ಆಗಿದ್ದ ಕೆಸಿಆರ್ ಹಾಗೂ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ಕಾಂಗ್ರೆಸ್ ನ ರೇವಂತ್ ರೆಡ್ಡಿ ಅವರನ್ನು ಸೋಲಿಸಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. 

ರೇವಂತ್ ರೆಡ್ಡಿ ಹಾಗೂ ಕೆಸಿಆರ್ ಇಬ್ಬರೂ 2 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಪೈಕಿ ಕಮ್ಮಾರೆಡ್ಡಿ ಕ್ಷೇತ್ರವೂ ಒಂದಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT