ಕಟಿಪಲ್ಲಿ ವೆಂಕಟ ರಮಣ ರೆಡ್ಡಿ 
ದೇಶ

ತೆಲಂಗಾಣ: ಭಾವಿ, ನಿರ್ಗಮಿತ ಸಿಎಂ ಇಬ್ಬರು ಘಟಾನುಘಟಿಗಳನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಯ ಕೆವಿಆರ್!

4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ. 

ತೆಲಂಗಾಣ: 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 3 ರಾಜ್ಯಗಳಲ್ಲಿ ಅತಿ ಹೆಚ್ಚು ಸ್ಥಾನದೊಂದಿಗೆ ಅಧಿಕಾರಕ್ಕೆ ಏರಿದೆ. 

ತೆಲಂಗಾಣದಲ್ಲಿಯೂ ಬಿಜೆಪಿ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 1 ಸ್ಥಾನದಲ್ಲಷ್ಟೇ ಗೆದ್ದಿದ್ದ ಬಿಜೆಪಿ ಈ ಬಾರಿ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 

ಈ ನಡುವೆ ತೆಲಂಗಾಣದಲ್ಲಿ ಪ್ರತಿಷ್ಠಿತ ಕಮ್ಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕಟಿಪಲ್ಲಿ ವೆಂಕಟ ರಮಣ ರೆಡ್ಡಿ  10 ವರ್ಷಗಳ ಕಾಲ ಸಿಎಂ ಆಗಿದ್ದ ಕೆಸಿಆರ್ ಹಾಗೂ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿರುವ ಕಾಂಗ್ರೆಸ್ ನ ರೇವಂತ್ ರೆಡ್ಡಿ ಅವರನ್ನು ಸೋಲಿಸಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. 

ರೇವಂತ್ ರೆಡ್ಡಿ ಹಾಗೂ ಕೆಸಿಆರ್ ಇಬ್ಬರೂ 2 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಪೈಕಿ ಕಮ್ಮಾರೆಡ್ಡಿ ಕ್ಷೇತ್ರವೂ ಒಂದಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!