ವಿದೇಶಾಂಗ ಸಚಿವ ಎಸ್ ಜೈಶಂಕರ್ 
ದೇಶ

ಪನ್ನುನ್ ಪ್ರಕರಣ: ಅಮೇರಿಕಾದಿಂದ ಮಾಹಿತಿ ಪಡೆದ ಬಳಿಕ ಭಾರತ ತನಿಖಾ ಸಮಿತಿ ರಚಿಸಿದೆ- ಜೈಶಂಕರ್ 

ಸಿಖ್ ಪ್ರತ್ಯೇಕತವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಪಿತೂರಿಯಲ್ಲಿ ಭಾರತದ ಕೈವಾಡವಿದೆ ಎಂಬ ಅಮೇರಿಕಾ ಆರೋಪದ ಬೆನ್ನಲ್ಲೇ ವಿದೇಶಾಂಗ ಸಚಿವ ಜೈ ಶಂಕರ್ ಈ ವಿಚಾರವಾಗಿ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ಸಿಖ್ ಪ್ರತ್ಯೇಕತವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಪಿತೂರಿಯಲ್ಲಿ ಭಾರತದ ಕೈವಾಡವಿದೆ ಎಂಬ ಅಮೇರಿಕಾ ಆರೋಪದ ಬೆನ್ನಲ್ಲೇ ವಿದೇಶಾಂಗ ಸಚಿವ ಜೈ ಶಂಕರ್ ಈ ವಿಚಾರವಾಗಿ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ವಿಷಯ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ ಆದ್ದರಿಂದ ಅಮೇರಿಕಾದಿಂದ ನಮಗೆ ಬಂದಿರುವ ಮಾಹಿತಿ ಬಗ್ಗೆ ತನಿಖಾ ಸಮಿತಿ ಗಮನ ಹರಿಸಲಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಈ ವಿಷಯವಾಗಿ ಮಾತನಾಡಿದ ಸಚಿವರು, ಒಟ್ಟಾವಾ ಭಾರತಕ್ಕೆ ಯಾವುದೇ ನಿರ್ದಿಷ್ಟ ಪುರಾವೆಗಳು ಅಥವಾ ಮಾಹಿತಿಯನ್ನು ಒದಗಿಸದ ಕಾರಣ ಖಾಲಿಸ್ತಾನಿ ಉಗ್ರಗಾಮಿಯ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಒಳಗೊಳ್ಳುವಿಕೆಯ ಕೆನಡಾದ ಆರೋಪಗಳಿಗೆ ಇದೇ ಮಾದರಿಯಲ್ಲಿ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ.

"ಯುಎಸ್‌ಗೆ ಸಂಬಂಧಿಸಿದಂತೆ, ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ನಮ್ಮ ಭದ್ರತಾ ಸಹಕಾರದ ಭಾಗವಾಗಿ ಕೆಲವು ಮಾಹಿತಿಗಳನ್ನು ನಮಗೆ ನೀಡಲಾಗಿದೆ. ಆ ಮಾಹಿತಿಗಳು ಸಂಘಟಿತ ಅಪರಾಧ, ಕಳ್ಳಸಾಗಣೆ ಮತ್ತು ಇತರ ವಿಷಯಗಳ ಸಂಬಂಧಿತವಾಗಿದ್ದರಿಂದ ನಮಗೆ ಕಳವಳವನ್ನುಂಟುಮಾಡಿದವು ಎಂದು ಜೈಶಂಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT