ಹರ್ದೀಪ್ ನಿಜ್ಜರ್ 
ದೇಶ

ತಿರುಚಿದ, ನಕಲಿ ಮಾಹಿತಿ: ನಿಜ್ಜರ್ ಹೆಸರು ಉಲ್ಲೇಖಿಸಿ ರಹಸ್ಯ ಮೆಮೋ ಕುರಿತ ವರದಿ ಬಗ್ಗೆ ಭಾರತದ ಪ್ರತಿಕ್ರಿಯೆ

ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಏಪ್ರಿಲ್ ನಲ್ಲಿ ಸರ್ಕಾರ ರಹಸ್ಯ ಮೆಮೋ ಹೊರಡಿಸಿತ್ತು ಎಂಬ ಬಗ್ಗೆ ಪ್ರಕಟಗೊಂಡ ವರದಿಯನ್ನು ಭಾರತ ನಕಲಿ ಹಾಗೂ ಸಂಪೂರ್ಣವಾಗಿ ತಿರುಚಿದ ಮಾಹಿತಿ ಎಂದು ತಳ್ಳಿ ಹಾಕಿದೆ. 

ನವದೆಹಲಿ: ಹರ್ದೀಪ್ ಸಿಂಗ್ ನಿಜ್ಜರ್ ಸೇರಿದಂತೆ ನಿರ್ದಿಷ್ಟ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಏಪ್ರಿಲ್ ನಲ್ಲಿ ಸರ್ಕಾರ ರಹಸ್ಯ ಮೆಮೋ ಹೊರಡಿಸಿತ್ತು ಎಂಬ ಬಗ್ಗೆ ಪ್ರಕಟಗೊಂಡ ವರದಿಯನ್ನು ಭಾರತ ನಕಲಿ ಹಾಗೂ ಸಂಪೂರ್ಣವಾಗಿ ತಿರುಚಿದ ಮಾಹಿತಿ ಎಂದು ತಳ್ಳಿ ಹಾಕಿದೆ. 

ವಿದೇಶಾಂಗ ಸಚಿವಾಲಯದ ವಕ್ತಾರರಾಗಿರುವ ಅರಿಂದಮ್ ಬಾಗ್ಚಿ ಈ ಬಗ್ಗೆ ಮಾತನಾಡಿದ್ದು, ಭಾರತದ ವಿರುದ್ಧದ ನಿರಂತರ ತಪ್ಪು ಮಾಹಿತಿ ಪ್ರಚಾರ ಭಾಗವಾಗಿ ಅದರೊಂದಿಗೆ ಜೋಡಿಸಿಕೊಂಡಿರುವ ಸಂಸ್ಥೆಗಳು ಪಾಕಿಸ್ತಾನಿ ಗುಪ್ತಚರದಿಂದ "ನಕಲಿ ನಿರೂಪಣೆಗಳನ್ನು" ಪ್ರಚಾರ ಮಾಡಲು ಹೆಸರುವಾಸಿಯಾದೆ ಎಂದು ಹೇಳಿದ್ದಾರೆ.

ಭಾರತ ಸರ್ಕಾರದ ವಿರುದ್ಧದ ಮಾಹಿತಿಯನ್ನೊಳಗೊಂಡ ವರದಿಯನ್ನು ಅಮೇರಿಕಾದ ಆನ್ ಲೈನ್ ಮಾಧ್ಯಮ ಸಂಸ್ಥೆಯೊಂದು ಪ್ರಕಟಿಸಿತ್ತು. "ಅಂತಹ ವರದಿಗಳು ನಕಲಿ ಮತ್ತು ಸಂಪೂರ್ಣವಾಗಿ ಕಪೋಲಕಲ್ಪಿತವಾಗಿವೆ ಎಂದು ನಾವು ಬಲವಾಗಿ ಪ್ರತಿಪಾದಿಸುತ್ತೇವೆ. ಅಂತಹ ಯಾವುದೇ ಮೆಮೊ ಇಲ್ಲ" ಎಂದು ಬಾಗ್ಚಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT