ಹರ್ದೀಪ್ ನಿಜ್ಜರ್ 
ದೇಶ

ತಿರುಚಿದ, ನಕಲಿ ಮಾಹಿತಿ: ನಿಜ್ಜರ್ ಹೆಸರು ಉಲ್ಲೇಖಿಸಿ ರಹಸ್ಯ ಮೆಮೋ ಕುರಿತ ವರದಿ ಬಗ್ಗೆ ಭಾರತದ ಪ್ರತಿಕ್ರಿಯೆ

ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಏಪ್ರಿಲ್ ನಲ್ಲಿ ಸರ್ಕಾರ ರಹಸ್ಯ ಮೆಮೋ ಹೊರಡಿಸಿತ್ತು ಎಂಬ ಬಗ್ಗೆ ಪ್ರಕಟಗೊಂಡ ವರದಿಯನ್ನು ಭಾರತ ನಕಲಿ ಹಾಗೂ ಸಂಪೂರ್ಣವಾಗಿ ತಿರುಚಿದ ಮಾಹಿತಿ ಎಂದು ತಳ್ಳಿ ಹಾಕಿದೆ. 

ನವದೆಹಲಿ: ಹರ್ದೀಪ್ ಸಿಂಗ್ ನಿಜ್ಜರ್ ಸೇರಿದಂತೆ ನಿರ್ದಿಷ್ಟ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಏಪ್ರಿಲ್ ನಲ್ಲಿ ಸರ್ಕಾರ ರಹಸ್ಯ ಮೆಮೋ ಹೊರಡಿಸಿತ್ತು ಎಂಬ ಬಗ್ಗೆ ಪ್ರಕಟಗೊಂಡ ವರದಿಯನ್ನು ಭಾರತ ನಕಲಿ ಹಾಗೂ ಸಂಪೂರ್ಣವಾಗಿ ತಿರುಚಿದ ಮಾಹಿತಿ ಎಂದು ತಳ್ಳಿ ಹಾಕಿದೆ. 

ವಿದೇಶಾಂಗ ಸಚಿವಾಲಯದ ವಕ್ತಾರರಾಗಿರುವ ಅರಿಂದಮ್ ಬಾಗ್ಚಿ ಈ ಬಗ್ಗೆ ಮಾತನಾಡಿದ್ದು, ಭಾರತದ ವಿರುದ್ಧದ ನಿರಂತರ ತಪ್ಪು ಮಾಹಿತಿ ಪ್ರಚಾರ ಭಾಗವಾಗಿ ಅದರೊಂದಿಗೆ ಜೋಡಿಸಿಕೊಂಡಿರುವ ಸಂಸ್ಥೆಗಳು ಪಾಕಿಸ್ತಾನಿ ಗುಪ್ತಚರದಿಂದ "ನಕಲಿ ನಿರೂಪಣೆಗಳನ್ನು" ಪ್ರಚಾರ ಮಾಡಲು ಹೆಸರುವಾಸಿಯಾದೆ ಎಂದು ಹೇಳಿದ್ದಾರೆ.

ಭಾರತ ಸರ್ಕಾರದ ವಿರುದ್ಧದ ಮಾಹಿತಿಯನ್ನೊಳಗೊಂಡ ವರದಿಯನ್ನು ಅಮೇರಿಕಾದ ಆನ್ ಲೈನ್ ಮಾಧ್ಯಮ ಸಂಸ್ಥೆಯೊಂದು ಪ್ರಕಟಿಸಿತ್ತು. "ಅಂತಹ ವರದಿಗಳು ನಕಲಿ ಮತ್ತು ಸಂಪೂರ್ಣವಾಗಿ ಕಪೋಲಕಲ್ಪಿತವಾಗಿವೆ ಎಂದು ನಾವು ಬಲವಾಗಿ ಪ್ರತಿಪಾದಿಸುತ್ತೇವೆ. ಅಂತಹ ಯಾವುದೇ ಮೆಮೊ ಇಲ್ಲ" ಎಂದು ಬಾಗ್ಚಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT