ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಜೆಎನ್.1 ರೂಪಾಂತರಿ, ಆತಂಕಪಡುವ ಅಗತ್ಯವಿಲ್ಲ- ಡಾ. ಎನ್.ಕೆ. ಆರೋರಾ

ಕೋವಿಡ್-19 ರೂಪಾಂತರಿ ಜೆಎನ್.1 ಬಗ್ಗೆ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಭಾರತೀಯ ಸಾರ್ಸ್-ಕೋವ್-2 ಜಿನೋಮ್ ಒಕ್ಕೂಟದ ( ಐಎನ್ ಎಸ್ ಎಸಿಒಜಿ) ಮುಖ್ಯಸ್ಥರಾದ ಡಾ.ಎನ್.ಕೆ. ಆರೋರಾ ಹೇಳಿದ್ದಾರೆ. 

ನವದೆಹಲಿ: ಕೋವಿಡ್-19 ರೂಪಾಂತರಿ ಜೆಎನ್.1 ಬಗ್ಗೆ ಜನತೆ ಆತಂಕಪಡುವ ಅಗತ್ಯವಿಲ್ಲ ಎಂದು ಭಾರತೀಯ ಸಾರ್ಸ್-ಕೋವ್-2 ಜಿನೋಮ್ ಒಕ್ಕೂಟದ ( ಐಎನ್ ಎಸ್ ಎಸಿಒಜಿ) ಮುಖ್ಯಸ್ಥರಾದ ಡಾ.ಎನ್.ಕೆ. ಆರೋರಾ ಹೇಳಿದ್ದಾರೆ. 

ಕೇರಳದಲ್ಲಿ ಒಂದು ಸಾವಿನ ವರದಿಯ ಹೊರತಾಗಿಯೂ, ಆತನ ಸಾವು ಕೇವಲ ವೈರಸ್ ಸೋಂಕಿನಿಂದ ಆಗಿಲ್ಲ. ಆತನಿಗೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿದ್ದವು ಎಂದು ಅವರು ಹೇಳಿದ್ದಾರೆ.

ಮೃತನು ಹೃದಯ, ಶ್ವಾಸಕೋಶ ಮತ್ತು ಮೂತ್ರಪಿಂಡ ಕಾಯಿಲೆಗಳಿಂದ ಬಳಲುತ್ತದ್ದರು. ಈ ಕಾರಣದಿಂದ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಕೇವಲ ಜಿಎನ್.1 ಸೋಂಕಿನಿಂದ ಅಲ್ಲ ಎಂದು ಅರೋರಾ ತಿಳಿಸಿದ್ದಾರೆ.

ವಿವಿಧ ರಾಜ್ಯಗಳಲ್ಲಿ ಜೀನೋಮ್ ಸೀಕ್ವೆನ್ಸಿಂಗ್ ನಡೆಯುತ್ತಿರುವುದರಿಂದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮಾದರಿ ಸಂಖ್ಯೆಗಳು ಸೀಮಿತವಾಗಿದ್ದರೂ, ಅವುಗಳನ್ನು ರಾಷ್ಟ್ರವ್ಯಾಪಿ ಸಂಗ್ರಹಿಸಲಾಗುತ್ತಿದೆ ಎಂದು ಡಾ. ಅರೋರಾ ಒತ್ತಿ ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT