ಮಧ್ಯಪ್ರದೇಶ ಸಂಪುಟ 
ದೇಶ

ಮಧ್ಯಪ್ರದೇಶ ಸಚಿವ ಸಂಪುಟ ವಿಸ್ತರಣೆ: ವಿಜಯವರ್ಗಿಯ, ಪ್ರಹ್ಲಾದ್ ಪಟೇಲ್ ಸೇರಿ 28 ಶಾಸಕರು ಸಚಿವರಾಗಿ ಪ್ರಮಾಣವಚನ

ಮಾಜಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ 28 ಶಾಸಕರು ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ನೇತೃತ್ವದ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

ಭೋಪಾಲ್: ಮಾಜಿ ಕೇಂದ್ರ ಸಚಿವ ಪ್ರಹ್ಲಾದ್ ಪಟೇಲ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಸೇರಿದಂತೆ 28 ಶಾಸಕರು ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ನೇತೃತ್ವದ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.

ಸಂಪುಟ ಸಚಿವರಾಗಿ 18 ಶಾಸಕರ ಪ್ರಮಾಣವಚನ
ಸಂಪುಟ ಸಚಿವರ ಪಟ್ಟಿಯಲ್ಲಿ ವಿಜಯ್ ಶಾ, ಕೈಲಾಶ್ ವಿಜಯವರ್ಗಿಯ, ಪ್ರಹ್ಲಾದ್ ಪಟೇಲ್, ರಾಕೇಶ್ ಸಿಂಗ್, ಕರಣ್ ಸಿಂಗ್ ವರ್ಮಾ, ರಾವ್ ಉದಯ್ ಪ್ರತಾಪ್ ಸಿಂಗ್ ಸೇರಿದಂತೆ 18 ಶಾಸಕರು ಇದ್ದಾರೆ. ಇದೇ ವೇಳೆ 6 ಮಂದಿ ನಾಯಕರನ್ನು ರಾಜ್ಯ ಸಚಿವರನ್ನಾಗಿ (ಸ್ವತಂತ್ರ ಉಸ್ತುವಾರಿ) ಹಾಗೂ 4 ಮಂದಿಗೆ ರಾಜ್ಯ ಸಚಿವರನ್ನಾಗಿ ಮಾಡಲಾಗಿದೆ.

ಸಂಪುಟ ಸಚಿವರ ಪ್ರಮಾಣ ವಚನ
ಕೈಲಾಶ್ ವಿಜಯವರ್ಗಿಯ, ಪ್ರಹ್ಲಾದ್ ಸಿಂಗ್ ಪಟೇಲ್, ರಾಕೇಶ್ ಸಿಂಗ್, ಕರಣ್ ಸಿಂಗ್ ವರ್ಮಾ, ರಾವ್ ಉದಯ್ ಪ್ರತಾಪ್ ಸಿಂಗ್, ವಿಜಯ್ ಶಾ, ಸಂಪಾಟಿಯಾ ಯುಕೆ, ತುಳಸಿರಾಮ್ ಸಿಲಾವತ್, ಆಂಡಾಲ್ ಸಿಂಗ್ ಕಂಸನಾ, ನಿರ್ಮಲಾ ಭೂರಿಯಾ, ಗೋವಿಂದ್ ಸಿಂಗ್ ರಜಪೂತ್, ವಿಶ್ವಾಸ್ ಸಾರಂಗ್, ನಾಗರ್ ಸಿಂಗ್ ಚೌಹಾಣ್, ನಾರಾಯಣ ಸಿಂಗ್ ಕುಶ್ವಾಹ, ಪ್ರದ್ಯುಮನ್ ಸಿಂಗ್ ತೋಮರ್, ರಾಕೇಶ್ ಶುಕ್ಲಾ, ಚೇತನ್ ಕಶ್ಯಪ್, ಇಂದರ್ ಸಿಂಗ್ ಪರ್ಮಾರ್.

ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ
ರಾಧಾ ಸಿಂಗ್, ಪ್ರತಿಮಾ ಬಗ್ರಿ, ದಿಲೀಪ್ ಅಹಿರ್ವಾರ್, ನರೇಂದ್ರ ಶಿವಾಜಿ ಪಟೇಲ್

ಸ್ವತಂತ್ರ ಉಸ್ತುವಾರಿ ಸಚಿವರು
ದಿಲೀಪ್ ಜೈಸ್ವಾಲ್, ಗೌತಮ್ ತೇಟ್ವಾಲ್, ಲಖನ್ ಪಟೇಲ್, ಕೃಷ್ಣ ಗೌರ್, ಧರ್ಮೇಂದ್ರ ಲೋಧಿ, ನಾರಾಯಣ ಸಿಂಗ್ ಪವಾರ್

ಮೊದಲ ಬಾರಿಗೆ ಗೆದ್ದು ಸಚಿವರಾದ 6 ಶಾಸಕರು
ಪ್ರಹ್ಲಾದ್ ಸಿಂಗ್ ಪಟೇಲ್, ರಾಕೇಶ್ ಸಿಂಗ್, ಸಂಪಾಟಿಯಾ ಯುಕೆ, ನರೇಂದ್ರ ಪಟೇಲ್, ಪ್ರತಿಮಾ ಬಗ್ರಿ, ರಾಧಾ ಸಿಂಗ್.

ಸಿಂಧಿಯಾ ಬೆಂಬಲಿಗ 3 ಶಾಸಕರು ಸಚಿವರಾದರು
ತುಳಸಿ ಸಿಲಾವತ್, ಗೋವಿಂದ್ ಸಿಂಗ್ ರಜಪೂತ್, ಪ್ರದ್ಯುಮನ್ ಸಿಂಗ್ ತೋಮರ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT