ಅಯೋಧ್ಯಾ ಧಾಮ ರೈಲು ನಿಲ್ದಾಣ 
ದೇಶ

ಅಯೋಧ್ಯೆ ರೈಲ್ವೆ ಜಂಕ್ಷನ್ ಗೆ ಅಯೋಧ್ಯಾ ಧಾಮ ಎಂದು ಮರುನಾಮಕರಣ

ಉತ್ತರ ಪ್ರದೇಶದ ಅಯೋಧ್ಯೆ ರೈಲ್ವೆ ಜಂಕ್ಷನ್ ಅನ್ನು ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ.

ವಾರಣಾಸಿ: ಉತ್ತರ ಪ್ರದೇಶದ ಅಯೋಧ್ಯೆ ರೈಲ್ವೆ ಜಂಕ್ಷನ್ ಅನ್ನು ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ.

ಈ ಬಗ್ಗೆ ಸ್ಥಳೀಯ ಸಂಸದ ಲಲ್ಲು ಸಿಂಗ್ ಬುಧವಾರ ಮಾಹಿತಿ ನೀಡಿದ್ದು, ಅಯೋಧ್ಯೆ ರೈಲ್ವೆ ಜಂಕ್ಷನ್ ಅನ್ನು ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ. 

ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ ಲಲ್ಲು ಸಿಂಗ್, "ಅಯೋಧ್ಯೆ ಜಂಕ್ಷನ್ ಅಯೋಧ್ಯಾ ಧಾಮ್ ಜಂಕ್ಷನ್ ಆಗಿದೆ. ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಭಾವನೆಗಳಿಗೆ ಗೌರವ ನೀಡಿ ಮರುನಾಮಕರಣ ಮಾಡಲಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಪುನರಾಭಿವೃದ್ಧಿ ರೈಲು ನಿಲ್ದಾಣವನ್ನು ಉದ್ಘಾಟಿಸುವ ಕೆಲವು ದಿನಗಳ ಮೊದಲು ಈ ಘೋಷಣೆ ಬಂದಿದ್ದು, ಡಿಸೆಂಬರ್ 30 ರಂದು ದೇವಸ್ಥಾನದ ಪಟ್ಟಣದಲ್ಲಿ ಪುನರಾಭಿವೃದ್ಧಿಗೊಂಡ ನಿಲ್ದಾಣ ಮತ್ತು ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣವನ್ನು ಮೋದಿ ಉದ್ಘಾಟಿಸಲಿದ್ದಾರೆ.

ಜನವರಿ 22 ರಂದು ರಾಮ ಮಂದಿರದಲ್ಲಿ ಮಹಾಮಸ್ತಕಾಭಿಷೇಕ ಸಮಾರಂಭವು ಪ್ರಧಾನಿ ಮೋದಿ ಅವರ ಸಮ್ಮುಖದಲ್ಲಿ ನಡೆಯಲಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಬಿಜೆಪಿ, ಜೆಡಿಎಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಕಳ್ಳತನ: ಭಾರತದ ಖಂಡನೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ಲಿಬಿಯಾ: ಮಾಜಿ ಸರ್ವಾಧಿಕಾರಿ ಗಡಾಫಿ ಪುತ್ರ ಮನೆಯಲ್ಲಿಯೇ ಗುಂಡೇಟಿಗೆ ಬಲಿ!

2026ರ ಐಪಿಎಲ್ ಗಾಗಿ RCB ಜೆರ್ಸಿ ಅನಾವರಣ; ಹೊಸ ಋತುವಿಗೆ ವಿಶಿಷ್ಟ ಲೋಗೋ, ಸ್ಟಾರ್ ಪ್ರತ್ಯಕ್ಷ!

Rottweiler ನಾಯಿ ದಾಳಿ: ಬರೊಬ್ಬರಿ 8 ಗಂಟೆ ಶಸ್ತ್ರಚಿಕಿತ್ಸೆ, 80 ಹೊಲಿಗೆ... ಕೊನೆಗೂ ಮಾಲೀಕ ಅರೆಸ್ಟ್! Video

SCROLL FOR NEXT