ಕೋರ್ಟ್ (ಸಾಂಕೇತಿಕ ಚಿತ್ರ) 
ದೇಶ

ಭಯೋತ್ಪಾದಕ ದಾಳಿಗೆ ಸಂಚು: 4 ಮಂದಿ ಅಲ್ ಖೈದಾ ಉಗ್ರರನ್ನು ದೋಷಿಗಳೆಂದು ತೀರ್ಪು ನೀಡಿದ ದೆಹಲಿ ಕೋರ್ಟ್

ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿ, ಭಯೋತ್ಪಾದಕ ಸಂಘಟನೆಗಳಿಗೆ ನೇಮಕಾತಿ ನಡೆಸುತ್ತಿದ್ದ ಪ್ರಕರಣದಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ 4 ಉಗ್ರರು ದೋಷಿಗಳೆಂದು ದೆಹಲಿ ಕೋರ್ಟ್ ತೀರ್ಪು ನೀಡಿದೆ.

ನವದೆಹಲಿ: ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿ, ಭಯೋತ್ಪಾದಕ ಸಂಘಟನೆಗಳಿಗೆ ನೇಮಕಾತಿ ನಡೆಸುತ್ತಿದ್ದ ಪ್ರಕರಣದಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ 4 ಉಗ್ರರು ದೋಷಿಗಳೆಂದು ದೆಹಲಿ ಕೋರ್ಟ್ ತೀರ್ಪು ನೀಡಿದೆ.
 
ವಿಶೇಷ ನ್ಯಾಯಾಧೀಶರಾದ ಸಂಜಯ್ ಖನಗ್ವಾಲ್ ನೇತೃತ್ವದ ಪೀಠ, ಮೌಲಾನಾ ಮೊಹಮ್ಮದ್ ಅಬ್ದುಲ್ ರೆಹಮಾನ್ ಕಸ್ಮಿ, ಮೊಹಮ್ಮದ್ ಅಸೀಫ್, ಜಫರ್ ಮಸೂದ್ ಹಾಗೂ ಅಬ್ದುಲ್ ಸಮಿ ವಿರುದ್ಧ ಯುಎಪಿಎ ಅಡಿಯಲ್ಲಿ  ದೋಷಿಗಳೆಂದು ಕೋರ್ಟ್ ತೀರ್ಪು ಪ್ರಕಟಿಸಿದೆ. 

ಶಿಕ್ಷೆಯ ಪ್ರಮಾಣಣಕ್ಕೆ ಸಂಬಂಧಿಸಿದ ವಾದವನ್ನು ಕೋರ್ಟ್ ಫೆ.14 ರಂದು ಆಲಿಸುವ ಸಾಧ್ಯತೆ ಇದೆ. ಇನ್ನು ಕೋರ್ಟ್ ಶಂಕಿತ ಉಗ್ರರಾಗಿದ್ದ ಸಯೀದ್ ಮೊಹಮ್ಮದ್ ಜೀಷನ್ ಅಲಿ ಹಾಗೂ ಸಬೀಲ್ ಅಹ್ಮದ್ ಎಂಬ ಇಬ್ಬರನ್ನು ಕೋರ್ಟ್ ಖುಲಾಸೆಗೊಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT