ಒಮರ್ ಅಬ್ದುಲ್ಲಾ 
ದೇಶ

ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದರೆ, ಭಿನ್ನಾಭಿಪ್ರಾಯವು ಅದರ ಚೊಚ್ಚಲ ಮಗು: ಒಮರ್ ಅಬ್ದುಲ್ಲಾ

ಭಾರತವನ್ನು ಪ್ರಜಾಪ್ರಭುತ್ವದ ತಾಯಿ ಎಂದು ಪರಿಗಣಿಸುವುದಾಗಿ ಪ್ರಧಾನಿ ಇತ್ತೀಚೆಗೆ ಹೇಳಿದ್ದರು. ಹಾಗಾಗಿ ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದರೆ, ಭಿನ್ನಾಭಿಪ್ರಾಯವು ಪ್ರಜಾಪ್ರಭುತ್ವದ ಚೊಚ್ಚಲ ಮಗು.

ಚೆನ್ನೈ: ಭಾರತವನ್ನು ಪ್ರಜಾಪ್ರಭುತ್ವದ ತಾಯಿ ಎಂದು ಪರಿಗಣಿಸುವುದಾಗಿ ಪ್ರಧಾನಿ ಇತ್ತೀಚೆಗೆ ಹೇಳಿದ್ದರು. ಹಾಗಾಗಿ ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದರೆ, ಭಿನ್ನಾಭಿಪ್ರಾಯವು ಪ್ರಜಾಪ್ರಭುತ್ವದ ಚೊಚ್ಚಲ ಮಗು ಎಂದು ನಾನು ನಂಬುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ThinkEdu ಕಾನ್ಕ್ಲೇವ್ 2023 ರ 11 ನೇ ಆವೃತ್ತಿಯಲ್ಲಿ ಮಾತನಾಡಿದ ಅಬ್ದುಲ್ಲಾ, ಪ್ರಜಾಪ್ರಭುತ್ವ ಸಮಾಜದಲ್ಲಿ ಭಿನ್ನಾಭಿಪ್ರಾಯದ ಮಹತ್ವವನ್ನು ಎತ್ತಿ ತೋರಿಸಿದರು.

ಫೇಸ್‌ಬುಕ್ ಪೋಸ್ಟ್‌ಗಳಂತಹ ಸಣ್ಣ ವಿಷಯಗಳು ಬಂಧನಗಳಿಗೆ ಕಾರಣವಾಗಬಹುದು, ಕಾರ್ಟೂನ್‌ಗಳು ಮತ್ತು ಹಾಸ್ಯ ರೇಖಾಚಿತ್ರಗಳನ್ನು ಬರೆದ ಜನರನ್ನು ಬಂಧಿಸುವುದನ್ನು ನೋಡಿದ್ದೇವೆ. ಇದ್ಯಾವುದೂ ಈ ದೇಶಕ್ಕೆ ಆರೋಗ್ಯಕರವಲ್ಲ ಎಂದು ಅಬ್ದುಲ್ಲಾ ಹೇಳಿದರು. ಯಾವುದೇ ಕಾರಣವಿಲ್ಲದೆ ಎಂಟು ತಿಂಗಳ ಕಾಲ ಬಂಧನದಲ್ಲಿರಿಸಲಾಗಿತ್ತು ಎಂದು ಹೇಳುವುದರ ಮೂಲಕ  ಸರ್ಕಾರದೊಂದಿಗಿನ ಭಿನ್ನಾಭಿಪ್ರಾಯವನ್ನು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT