ನಕ್ಸಲ್ 
ದೇಶ

ಚತ್ತೀಸ್ ಗಢ: ನಕ್ಸಲರ ದಾಳಿಗೆ ಮಾಜಿ ಸರ್ಪಂಚ್ ಬಲಿ!

ಚತ್ತೀಸ್ ಗಢದಲ್ಲಿ ಮತ್ತೆ ನಕ್ಸಲರ ದಾಳಿ ನಡೆದಿದ್ದು, ದಾಂತೇವಾಡ ಜಿಲ್ಲೆಯಲ್ಲಿ ಮಾಜಿ ಸರ್ಪಂಚ್ ನ್ನು ಹತ್ಯೆ ಮಾಡಲಾಗಿದೆ. 

ರಾಂಚಿ: ಚತ್ತೀಸ್ ಗಢದಲ್ಲಿ ಮತ್ತೆ ನಕ್ಸಲರ ದಾಳಿ ನಡೆದಿದ್ದು, ದಾಂತೇವಾಡ ಜಿಲ್ಲೆಯಲ್ಲಿ ಮಾಜಿ ಸರ್ಪಂಚ್ ನ್ನು ಹತ್ಯೆ ಮಾಡಲಾಗಿದೆ. 

ಮಾಜಿ ಸರ್ಪಂಚ್ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ನಕ್ಸಲರು ಅವರನ್ನು ಹತ್ಯೆ ಮಾಡಿದ್ದಾರೆ. 

ಥುಲ್ಥುಲಿ ಎಂಬ ಗ್ರಾಮದ ಅರಣ್ಯ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ಬರ್ಸೂರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಸರ್ಪಂಚ್ ರಾಮ್ಧರ್ ಅಲಾಮಿ ಮೃತ ಸರ್ಪಂಚ್ ಆಗಿದ್ದು, ಈತ ಪೊಲೀಸ್ ಮಾಹಿತಿದಾರನಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಗೂ ಹಣಕ್ಕಾಗಿ ಬೋಧ್ಘಾಟ್ ಅಣೆಕಟ್ಟು ಯೋಜನೆಯನ್ನು ಉತ್ತೇಜಿಸುತ್ತಿದ್ದರು. 

ಅಲಾಮಿಗೆ ಪದೇ ಪದೇ ಎಚ್ಚರಿಕೆ ನೀಡಲಾಗಿತ್ತು ಎಂದು ನಕ್ಸಲ್ ಕರಪತ್ರದಲ್ಲಿ ತಿಳಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲರ ಚಟುವಟಿಕೆ ತೀವ್ರಗೊಂಡಿದ್ದು ರಾಜಕಾರಣಿಗಳ ಹತ್ಯೆ, ಹತ್ಯೆ ಯತ್ನಗಳು ವರದಿಯಾಗಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT