ನಕ್ಸಲ್ 
ದೇಶ

ಚತ್ತೀಸ್ ಗಢ: ನಕ್ಸಲರ ದಾಳಿಗೆ ಮಾಜಿ ಸರ್ಪಂಚ್ ಬಲಿ!

ಚತ್ತೀಸ್ ಗಢದಲ್ಲಿ ಮತ್ತೆ ನಕ್ಸಲರ ದಾಳಿ ನಡೆದಿದ್ದು, ದಾಂತೇವಾಡ ಜಿಲ್ಲೆಯಲ್ಲಿ ಮಾಜಿ ಸರ್ಪಂಚ್ ನ್ನು ಹತ್ಯೆ ಮಾಡಲಾಗಿದೆ. 

ರಾಂಚಿ: ಚತ್ತೀಸ್ ಗಢದಲ್ಲಿ ಮತ್ತೆ ನಕ್ಸಲರ ದಾಳಿ ನಡೆದಿದ್ದು, ದಾಂತೇವಾಡ ಜಿಲ್ಲೆಯಲ್ಲಿ ಮಾಜಿ ಸರ್ಪಂಚ್ ನ್ನು ಹತ್ಯೆ ಮಾಡಲಾಗಿದೆ. 

ಮಾಜಿ ಸರ್ಪಂಚ್ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ನಕ್ಸಲರು ಅವರನ್ನು ಹತ್ಯೆ ಮಾಡಿದ್ದಾರೆ. 

ಥುಲ್ಥುಲಿ ಎಂಬ ಗ್ರಾಮದ ಅರಣ್ಯ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದ್ದು, ಬರ್ಸೂರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮಾಜಿ ಸರ್ಪಂಚ್ ರಾಮ್ಧರ್ ಅಲಾಮಿ ಮೃತ ಸರ್ಪಂಚ್ ಆಗಿದ್ದು, ಈತ ಪೊಲೀಸ್ ಮಾಹಿತಿದಾರನಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಗೂ ಹಣಕ್ಕಾಗಿ ಬೋಧ್ಘಾಟ್ ಅಣೆಕಟ್ಟು ಯೋಜನೆಯನ್ನು ಉತ್ತೇಜಿಸುತ್ತಿದ್ದರು. 

ಅಲಾಮಿಗೆ ಪದೇ ಪದೇ ಎಚ್ಚರಿಕೆ ನೀಡಲಾಗಿತ್ತು ಎಂದು ನಕ್ಸಲ್ ಕರಪತ್ರದಲ್ಲಿ ತಿಳಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲರ ಚಟುವಟಿಕೆ ತೀವ್ರಗೊಂಡಿದ್ದು ರಾಜಕಾರಣಿಗಳ ಹತ್ಯೆ, ಹತ್ಯೆ ಯತ್ನಗಳು ವರದಿಯಾಗಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಯುವ ಉದ್ಯೋಗಾಕಾಂಕ್ಷಿಗಳ ತಾಳ್ಮೆ ಪರೀಕ್ಷಿಸಬೇಡಿ: ಸರ್ಕಾರಕ್ಕೆ ವಿಜಯೇಂದ್ರ ಎಚ್ಚರಿಕೆ

ಭಾರತ ಬ್ರಿಕ್ಸ್ ಕರೆನ್ಸಿ ಬೇಡ ಎಂದದ್ದೇಕೆ? (ಹಣಕ್ಲಾಸು)

ಕೇಂದ್ರ ಅರಣ್ಯ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ

'BJP– RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ'

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!

SCROLL FOR NEXT