ಏಕನಾಥ್ ಶಿಂಧೆ 
ದೇಶ

ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆಯ 'ಬಿಲ್ಲು ಬಾಣ' ಚಿಹ್ನೆ; ಉದ್ಧವ್ ಠಾಕ್ರೆಗೆ ತೀವ್ರ ಮುಖಭಂಗ

ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ.

ನವದೆಹಲಿ: ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ.

ಕೇಂದ್ರ ಚುನಾವಣಾ ಆಯೋಗ  ಶಿವಸೇನೆಯ ಮೂಲ ಚಿಹ್ನೆಯಾದ 'ಬಿಲ್ಲು ಬಾಣ'ವನ್ನು ಶಿಂಧೆ ಬಣಕ್ಕೆ ನೀಡುವ ಮೂಲಕ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿದೆ.

ತಮ್ಮ ಬಣವವೇ ನಿಜವಾದ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡುವಂತೆ ಏಕನಾಥ ಶಿಂಧೆ ಬಣ ಹಾಗೂ ಉದ್ಧವ್ ಠಾಕ್ರೆ ಬಣ ಚುನಾವಣಾ ಆಯೋಗದ ಮೊರೆ ಹೋಗಿದ್ದವು. ಆಯೋಗ ಅಂತಿಮವಾಗಿ ಬಿಲ್ಲು ಬಾಣ' ಚಿಹ್ನೆಯನ್ನು ಶಿಂಧೆ ಬಣಕ್ಕೆ ನೀಡಿದೆ.

ಏಕನಾಥ್ ಶಿಂಧೆ ಬಣದಿಂದ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರ ಪತನಗೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT