ಕೇಂದ್ರ ಸಚಿವ ಅನುರಾಗ್ ಠಾಕೂರ್ 
ದೇಶ

ಶಿವಸೇನೆ ಕುರಿತು ಚುನಾವಣಾ ಆಯೋಗದ ಆದೇಶ ಎಲ್ಲವನ್ನೂ ಸ್ಪಷ್ಟಪಡಿಸಿದೆ: ಠಾಕ್ರೆಗೆ ಠಾಕೂರ್ ಟಾಂಗ್

ಏಕನಾಥ್ ಶಿಂಧೆ ಬಣದ ಶಿವಸೇನೆಯೆ ನಿಜವಾದ ಶಿವಸೇನೆ ಎಂಬ ಚುನಾವಣಾ ಆಯೋಗದ ನಿರ್ಧಾರ ಎಲ್ಲವನ್ನೂ ಸ್ಪಷ್ಟಪಡಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್, ಉದ್ಧವ್ ಠಾಕ್ರೆಗೆ ಟಾಂಗ್ ನೀಡಿದ್ದಾರೆ.

ಮುಂಬೈ: ಏಕನಾಥ್ ಶಿಂಧೆ ಬಣದ ಶಿವಸೇನೆಯೆ ನಿಜವಾದ ಶಿವಸೇನೆ ಎಂಬ ಚುನಾವಣಾ ಆಯೋಗದ ನಿರ್ಧಾರ ಎಲ್ಲವನ್ನೂ ಸ್ಪಷ್ಟಪಡಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್, ಉದ್ಧವ್ ಠಾಕ್ರೆಗೆ ಟಾಂಗ್ ನೀಡಿದ್ದಾರೆ.

ಪಕ್ಷದ ಕಾರ್ಯಕರ್ತರ ಬೆಂಬಲ ಯಾರೆಡೆಗೆ ಇದೆ ಎಂಬುದನ್ನು ಮಹಾರಾಷ್ಟ್ರದ ಮಾಜಿ ಸಿಎಂ ಠಾಕ್ರೆ ಅರ್ಥ ಮಾಡಿಕೊಳ್ಳಬೇಕೆಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

ಕಳೆದುಕೊಂಡಿದ್ದರ ಬಗ್ಗೆ ಪಶ್ಚಾತ್ತಾಪಪಟ್ಟು ಪ್ರಯೋಜನವಿಲ್ಲ ಎಂದು ಠಾಕ್ರೆಗೆ ಠಾಕೂರ್ ಹೇಳಿದ್ದಾರೆ. ಶಿವಸೇನೆಯ ಮೇಲಿನ ಹಿಡಿತಕ್ಕೆ ಸಂಬಂಧಿಸಿದಂತೆ ಠಾಕ್ರೆ-ಏಕನಾಥ್ ಶಿಂಧೆ ಬಣದ ನಡುವೆ ಕಾನೂನು ಸಮರ ನಡೆದಿತ್ತು.

ಇದನ್ನೂ ಓದಿ: 'ಮೊಗಾಂಬೋ ಖುಷ್ ಹುವಾ': ಶಿವಸೇನೆಯ ಬಿಲ್ಲು ಬಾಣ ಕಳೆದುಕೊಂಡ ನಂತರ ಅಮಿತ್ ಶಾಗೆ ಉದ್ಧವ್ ಠಾಕ್ರೆ ಟಾಂಗ್!
 
ಶಿವಸೇನೆಯ ಸಂಖ್ಯಾಬಲವೇ ಎಲ್ಲಾ ಕಥೆಗಳನ್ನೂ ಹೇಳುತ್ತದೆ ಎಂದು ಠಾಕೂರ್ ಠಾಕ್ರೆಗೆ ಟಾಂಗ್ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT