ಪ್ರಧಾನಿ ಮೋದಿ 
ದೇಶ

ಏಕ್ತಾ ದಿವಸ್ ಸ್ಪರ್ಧೆ ವಿಜೇತರನ್ನು ಘೋಷಿಸಿದ ಪ್ರಧಾನಿ; ಕರ್ನಾಟಕದ ವ್ಯಕ್ತಿಗೆ ಪ್ರಶಸ್ತಿ, ಶ್ಲಾಘನೆ

ಪ್ರಧಾನಿ ಮೋದಿ 98 ನೇ ಮಕ್ ಕಿ ಬಾತ್ ಕಾರ್ಯಕ್ರಮದಲ್ಲಿ ಏಕ್ತಾ ದಿವಸ್ ಸ್ಪರ್ಧೆ ವಿಜೇತರನ್ನು ಘೋಷಿಸಿದ್ದು ಕರ್ನಾಟಕದ ವ್ಯಕ್ತಿಗೆ ಪ್ರಶಸ್ತಿ ಒಲಿದಿದೆ. 

ನವದೆಹಲಿ: ಪ್ರಧಾನಿ ಮೋದಿ 98 ನೇ ಮಕ್ ಕಿ ಬಾತ್ ಕಾರ್ಯಕ್ರಮದಲ್ಲಿ ಏಕ್ತಾ ದಿವಸ್ ಸ್ಪರ್ಧೆ ವಿಜೇತರನ್ನು ಘೋಷಿಸಿದ್ದು ಕರ್ನಾಟಕದ ವ್ಯಕ್ತಿಗೆ ಪ್ರಶಸ್ತಿ ಒಲಿದಿದೆ. 

ಸರ್ದಾರ್ ಪಟೇಲ್ ಅವರ ಜನ್ಮದಿನದಂದು ಅಂದರೆ 'ಏಕತಾ ದಿನ'ದ ಅಂಗವಾಗಿ ಗೀತೆ, ಲಾಲಿ ಹಾಡು ಹಾಗೂ ರಂಗೋಲಿ ಎಂಬ 3 ಸ್ಪರ್ಧೆಗಳನ್ನು ನಡೆಸಲಾಗಿತ್ತು. 

ಚಾಮರಾಜನಗರ ಜಿಲ್ಲೆಯ ಬಿಎಂ ಮಂಜುನಾಥ್ ಅವರ "ಮಲಗು ಕಂದ" ಹಾಡನ್ನು ಪ್ರಧಾನಿ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದು ಬಹುಮಾನ ಒಲಿದಿದೆ. ಈ ಹಾಡನ್ನು ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಕೇಳಿದರು. 

ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಆಂಧ್ರ ಪ್ರದೇಶದ ವಿಜಯದುರ್ಗಾ ಪ್ರಥಮ ಸ್ಥಾನ ಪಡೆದಿದ್ದಾರೆ. ಉಸ್ತಾದ್ ಬಿಸ್ಮಿಲ್ಲಾಖಾನ್ ಪುರಸ್ಕಾರವನ್ನು ಪ್ರತಿಭಾಶಾಲಿ ಕಲಾವಿದರಿಗೆ ಘೋಷಿಸಲಾಯಿತು.

ನಮ್ಮ ದೇಶದಲ್ಲಿ ಕಣ್ಮರೆಯಾಗಿ, ಜನರ ಮನಸ್ಸು ಮತ್ತು ಹೃದಯದಿಂದ ದೂರ ಸರಿದಿರುವ ಇಂತಹ ಅನೇಕ ಶ್ರೇಷ್ಠ ಸಂಪ್ರದಾಯಗಳನ್ನು ಈಗ ಸಾರ್ವಜನಿಕ ಸಹಭಾಗಿತ್ವದ ಶಕ್ತಿಯಿಂದ ಅವುಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೋದಿ ಮನ್ ಕಿ ಬಾ ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT