ತಲೆ ಮೇಲೆ ಈರುಳ್ಳಿ ಹೊತ್ತ ಎನ್ ಸಿಪಿ ಶಾಸಕರು 
ದೇಶ

ಮಹಾರಾಷ್ಟ್ರ: ತಲೆ ಮೇಲೆ ಈರುಳ್ಳಿ ಹೊತ್ತು ವಿಧಾನಸಭೆಗೆ ಆಗಮಿಸಿದ ಎನ್ ಸಿಪಿ ಶಾಸಕರು!

ಮಹಾರಾಷ್ಟ್ರ ವಿಧಾನಸಭಾ ಆವರಣ ಇಂದು ಬೆಳಗ್ಗೆ ಕೆಲಹೊತ್ತು ಅಚ್ಚರಿಗೆ ಕಾರಣವಾಯಿತು. ತಲೆ ಮೇಲೆ ಈರುಳ್ಳಿ ಹೊತ್ತ ಎನ್ ಸಿಪಿ ಶಾಸಕರನ್ನು ಕಂಡು ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ದಂಗಾದರು. 

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಆವರಣ ಇಂದು ಬೆಳಗ್ಗೆ ಕೆಲಹೊತ್ತು ಅಚ್ಚರಿಗೆ ಕಾರಣವಾಯಿತು. ತಲೆ ಮೇಲೆ ಈರುಳ್ಳಿ ಹೊತ್ತ ಎನ್ ಸಿಪಿ ಶಾಸಕರನ್ನು ಕಂಡು ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ದಂಗಾದರು. 

ಮಹಾರಾಷ್ಟ್ರ ವಿಧಾನಸಭೆ ಪ್ರವೇಶದ್ವಾರದಲ್ಲಿ ಕೆಲ ಶಾಸಕರು ಈರುಳ್ಳಿಯನ್ನು ತಮ್ಮ ಕೊರಳಿನ ಮಾಲೆಯಾಗಿ ಹಾಕಿಕೊಂಡರೆ,  ಮತ್ತೆ ಕೆಲವರು ಬೆಳ್ಳುಳ್ಳಿಯನ್ನು ಮಾಲೆಯಾಗಿ ಹಾಕಿಕೊಳ್ಳುವ ಮೂಲಕ  ಗಮನ ಸೆಳೆದರು. 

ಸರ್ಕಾರ ಈರುಳ್ಳಿ ಹಾಗೂ ಬೆಳ್ಳುಳ್ಳಿಗೆ ಸೂಕ್ತ ದರ ನಿಗದಿಪಡಿಸಬೇಕು ಎಂದು ಶಾಸಕರು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT