ತಲೆ ಮೇಲೆ ಈರುಳ್ಳಿ ಹೊತ್ತ ಎನ್ ಸಿಪಿ ಶಾಸಕರು 
ದೇಶ

ಮಹಾರಾಷ್ಟ್ರ: ತಲೆ ಮೇಲೆ ಈರುಳ್ಳಿ ಹೊತ್ತು ವಿಧಾನಸಭೆಗೆ ಆಗಮಿಸಿದ ಎನ್ ಸಿಪಿ ಶಾಸಕರು!

ಮಹಾರಾಷ್ಟ್ರ ವಿಧಾನಸಭಾ ಆವರಣ ಇಂದು ಬೆಳಗ್ಗೆ ಕೆಲಹೊತ್ತು ಅಚ್ಚರಿಗೆ ಕಾರಣವಾಯಿತು. ತಲೆ ಮೇಲೆ ಈರುಳ್ಳಿ ಹೊತ್ತ ಎನ್ ಸಿಪಿ ಶಾಸಕರನ್ನು ಕಂಡು ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ದಂಗಾದರು. 

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಆವರಣ ಇಂದು ಬೆಳಗ್ಗೆ ಕೆಲಹೊತ್ತು ಅಚ್ಚರಿಗೆ ಕಾರಣವಾಯಿತು. ತಲೆ ಮೇಲೆ ಈರುಳ್ಳಿ ಹೊತ್ತ ಎನ್ ಸಿಪಿ ಶಾಸಕರನ್ನು ಕಂಡು ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ದಂಗಾದರು. 

ಮಹಾರಾಷ್ಟ್ರ ವಿಧಾನಸಭೆ ಪ್ರವೇಶದ್ವಾರದಲ್ಲಿ ಕೆಲ ಶಾಸಕರು ಈರುಳ್ಳಿಯನ್ನು ತಮ್ಮ ಕೊರಳಿನ ಮಾಲೆಯಾಗಿ ಹಾಕಿಕೊಂಡರೆ,  ಮತ್ತೆ ಕೆಲವರು ಬೆಳ್ಳುಳ್ಳಿಯನ್ನು ಮಾಲೆಯಾಗಿ ಹಾಕಿಕೊಳ್ಳುವ ಮೂಲಕ  ಗಮನ ಸೆಳೆದರು. 

ಸರ್ಕಾರ ಈರುಳ್ಳಿ ಹಾಗೂ ಬೆಳ್ಳುಳ್ಳಿಗೆ ಸೂಕ್ತ ದರ ನಿಗದಿಪಡಿಸಬೇಕು ಎಂದು ಶಾಸಕರು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT