ಸಿಬಿಐ (ಸಂಗ್ರಹ ಚಿತ್ರ) 
ದೇಶ

50 ಲಕ್ಷ ಲಂಚ ಪ್ರಕರಣ: ಸಿಬಿಐ ನಿಂದ ರೈಲ್ವೆ ಅಧಿಕಾರಿ ಬಂಧನ

ಭಾರತೀಯ ರೈಲ್ವೆ ಸೇವೆಯ ಇಂಜಿನಿಯರ್ಸ್ ವಿಭಾಗದ ಅಧಿಕಾರಿಯನ್ನು ಲಂಚ ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ. 

ದೆಹಲಿ: ಭಾರತೀಯ ರೈಲ್ವೆ ಸೇವೆಯ ಇಂಜಿನಿಯರ್ಸ್ ವಿಭಾಗದ ಅಧಿಕಾರಿಯನ್ನು ಲಂಚ ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ. 

ಜಿತೇಂದ್ರ ಪಾಲ್ ಸಿಂಗ್ ಬಂಧನಕ್ಕೊಳಗಾಗಿರುವ ಅಧಿಕಾರಿಯಾಗಿದ್ದು, ಗುವಾಹಟಿಯಲ್ಲಿ ಹೆಚ್ಚುವರಿ ವಿಭಗೀಯ ರೈಲ್ವೆ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. 

ಜಿತೇಂದ್ರ ಪಾಲ್ ಸಿಂಗ್ ಅವರೊಂದಿಗೆ ಅವರ ಸಹಾಯಕ ಅಧಿಕಾರಿಯನ್ನೂ ಬಂಧಿಸಲಾಗಿದ್ದು, ಇಬ್ಬರನ್ನು ದೆಹಲಿಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT