ಸಂಗ್ರಹ ಚಿತ್ರ 
ದೇಶ

ಎಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ

ದೇಶದಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು: ದೇಶದಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಾಶಯಗಳನ್ನು ಕೋರಿದ್ದಾರೆ.

ಮಕರ ಸಂಕ್ರಾಂತಿಯ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು. ಇದೊಂದು ವಿಶೇಷವಾದ ಹಬ್ಬ ಇದು ಪ್ರತಿಯೊಬ್ಬರ ಜೀವನದಲ್ಲಿ ಆನಂದ ಮತ್ತು ಉತ್ತಮ ಆರೋಗ್ಯ ತರಲಿ ಎಂದು ನಾನು ಆಶಿಸುತ್ತೇನೆಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ಸಮಸ್ತ ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ಮುಂಬರುವ ದಿನಗಳಲ್ಲಿ ಕರ್ನಾಟಕಕ್ಕೆ ಒಳ್ಳೆಯದಾಗಲಿ, ನಾಡಿನ ಜನತೆಗೆ ಶುಭವಾಗಲಿ. ಎಲ್ಲೆಡೆ ಸುಖ ಶಾಂತಿ, ಸಮೃದ್ಧಿ ನೆಲೆಸುವಂತಾಗಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT