ಜೈಪ್ರಕಾಶ್ ಮಜುಂದಾರ್ 
ದೇಶ

ಬಿಜೆಪಿ ಜಾತ್ಯತೀತ ಪಕ್ಷವಲ್ಲ, ಉಗ್ರಗಾಮಿ ಧಾರ್ಮಿಕ ಪಕ್ಷ: ಟಿಎಂಸಿ ನಾಯಕ ಜೈಪ್ರಕಾಶ್ ಮಜುಂದಾರ್

ತೃಣಮೂಲ ಕಾಂಗ್ರೆಸ್ ನಾಯಕ ಜೈಪ್ರಕಾಶ್ ಮಜುಂದಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಎಎನ್ಐ ಸುದ್ದಿಸಂಸ್ಥೆ ಪ್ರತಿನಿಧಿ ಜೊತೆಗೆ ಮಾತನಾಡಿದ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಆರ್ ಎಸ್ ಎಸ್ ನ್ನು ಯಾವತ್ತಿಗೂ ಇಷ್ಟಪಡುತ್ತಿರಲಿಲ್ಲ. ಆರ್ ಎಸ್ ಎಸ್ ಗೆ ಕೂಡ ನೇತಾಜಿಯವರನ್ನು ಕಂಡರೆ ಆಗುತ್ತಿರಲಿಲ್ಲ ಎಂದಿದ್ದಾರೆ. 

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ನಾಯಕ ಜೈಪ್ರಕಾಶ್ ಮಜುಂದಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಎಎನ್ಐ ಸುದ್ದಿಸಂಸ್ಥೆ ಪ್ರತಿನಿಧಿ ಜೊತೆಗೆ ಮಾತನಾಡಿದ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಆರ್ ಎಸ್ ಎಸ್ ನ್ನು ಯಾವತ್ತಿಗೂ ಇಷ್ಟಪಡುತ್ತಿರಲಿಲ್ಲ. ಆರ್ ಎಸ್ ಎಸ್ ಗೆ ಕೂಡ ನೇತಾಜಿಯವರನ್ನು ಕಂಡರೆ ಆಗುತ್ತಿರಲಿಲ್ಲ ಎಂದಿದ್ದಾರೆ. 

ಬಿಜೆಪಿ ನಾಯಕರು ಪಶ್ಚಿಮ ಬಂಗಾಳಕ್ಕೆ ಬಂದಾಗ ನೇತಾಜಿ ಬಗ್ಗೆ ಮಾತನಾಡುವುದು ಕೇವಲ ತೋರಿಕೆಗಷ್ಟೆ, ಅವರಿಗೆ ನೇತಾಜಿ ಬಗ್ಗೆ ನಿಜವಾದ ಪ್ರೀತಿ, ಗೌರವವಿಲ್ಲ ಎಂದಿದ್ದಾರೆ. 

ಬಿಜೆಪಿ ಉಗ್ರಗಾಮಿ ಧಾರ್ಮಿಕ ಪಕ್ಷ: ಬಿಜೆಪಿ ಒಂದು ಜಾತ್ಯತೀಯ ಪಕ್ಷವಲ್ಲ, ಅದು ಉಗ್ರಗಾಮಿ ಧಾರ್ಮಿಕ ಪಕ್ಷ. ಪಶ್ಚಿಮ ಬಂಗಾಳ ಜನತೆ ಬಿಜೆಪಿ ಪರವಾಗಿಯೂ ಇಲ್ಲ, ರಾಷ್ಟ್ರೀಯ ಸ್ವಯಂಸೇವಕ ಸಂಸ್ಥೆ ಪರವಾಗಿ ಕೂಡ ಇಲ್ಲ. 2024ರ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಫಲಿತಾಂಶದಿಂದ ಮೋದಿಯವರು ಪ್ರಧಾನಿಯಾಗುತ್ತಾರೆಯೇ ಇಲ್ಲವೇ ಎಂಬುದನ್ನು ನಿರ್ಧರಿಸುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT