ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿರುವುದು 
ದೇಶ

ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭೀಕರ ಅಪಘಾತ: ಐವರು ಸಾವು, 15 ಮಂದಿಗೆ ಗಾಯ

ಜಮ್ಮು-ಕಾಶ್ಮೀರದ ಕಥುವಾದಲ್ಲಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ಬಿಲ್ಲವೆರ್ ಪ್ರದೇಶದ ಧನು ಪರೊಲೆ ಗ್ರಾಮದಲ್ಲಿ ಆಳವಾದ ಕಂದಕಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ಉರುಳಿಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿ ಐವರು ಮೃತಪಟ್ಚಿದ್ದು 15 ಮಂದಿ ಗಾಯಗೊಂಡಿದ್ದಾರೆ.

ಕಥುವಾ: ಜಮ್ಮು-ಕಾಶ್ಮೀರದ ಕಥುವಾದಲ್ಲಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ಬಿಲ್ಲವೆರ್ ಪ್ರದೇಶದ ಧನು ಪರೊಲೆ ಗ್ರಾಮದಲ್ಲಿ ಆಳವಾದ ಕಂದಕಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ಉರುಳಿಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿ ಐವರು ಮೃತಪಟ್ಚಿದ್ದು 15 ಮಂದಿ ಗಾಯಗೊಂಡಿದ್ದಾರೆ.

ಖಾಸಗಿ ಮಿನಿ ಬಸ್ಸು ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ತಿರುವಿನಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಮೊಂಡ್ಲಿ ಗ್ರಾಮದಿಂದ ಧನು ಪರೊಲೆ ಗ್ರಾಮಕ್ಕೆ ಮಿನಿ ಬಸ್ಸು ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. 

60 ವರ್ಷದ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟರೆ, ಉಳಿದ 16 ಮಂದಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಾಯಿಸಲಾಯಿತು. ಆದರೂ ಅಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್