ಕರ್ನಾಟಕದ ನಾರಿಶಕ್ತಿ ಸ್ತಬ್ಧ ಚಿತ್ರ 
ದೇಶ

ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ 23 ಸ್ತಬ್ಧ ಚಿತ್ರಗಳ ಪ್ರದರ್ಶನ- ರಕ್ಷಣಾ ಸಚಿವಾಲಯ

ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ದೇಶದ ವಿಭಿನ್ನ ಸಂಸ್ಕೃತಿ, ಆಚಾರ, ವಿಚಾರ, ಕಲೆ, ಸಾಹಿತ್ಯ ಬಿಂಬಿಸುವ 23 ಸ್ತಬ್ಧ ಚಿತ್ರಗಳ ಪ್ರದರ್ಶನ ಇರಲಿದೆ.

ನವದೆಹಲಿ: ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ದೇಶದ ವಿಭಿನ್ನ ಸಂಸ್ಕೃತಿ, ಆಚಾರ, ವಿಚಾರ, ಕಲೆ, ಸಾಹಿತ್ಯ ಬಿಂಬಿಸುವ 23 ಸ್ತಬ್ಧ ಚಿತ್ರಗಳ ಪ್ರದರ್ಶನ ಇರಲಿದೆ.

17 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ವಿವಿಧ ಸಚಿವಾಲಯಗಳು, ಇಲಾಖೆಗಳ ಒಟ್ಟಾರೇ 23 ಸ್ತಬ್ಧ ಚಿತ್ರಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ. 

ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಮಹಾರಾಷ್ಟ್ರ, ಉತ್ತರಾಖಂಡ್,. ಜಾರ್ಖಂಡ್, ಉತ್ತರ ಪ್ರದೇಶ, ಹರಿಯಾಣ, ಗುಜರಾತ್, ಅಸ್ಸಾಂ, ಅರುಣಾಚಲ ಪ್ರದೇಶ ,ತ್ರಿಪುರಾ, ಪಶ್ಚಿಮ ಬಂಗಾಳ ರಾಜ್ಯದಿಂದ  ಮತ್ತು ಜಮ್ಮು-ಕಾಶ್ಮೀರ, ಲಡಾಖ್, ದಾದರ್ ನಗರ್ ಹವೇಲಿ ಮತ್ತು ದಾಮನ್, ಡಿಯೂ ನಿಂದ ಒಟ್ಟಾರೇ 17 ಸ್ತಬ್ಧ ಚಿತ್ರಗಳು ಸಾಗುವ ಮೂಲಕ ವಿವಿಧತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸಲಿವೆ.

ಕರ್ನಾಟಕದ ನಾರಿಶಕ್ತಿ ಸ್ತಬ್ಧ ಚಿತ್ರ ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸಾಗುವ ಮೂಲಕ ರಾಜ್ಯದಲ್ಲಿನ ನಾರಿಶಕ್ತಿಯನ್ನು ದೇಶಕ್ಕೆ ಪರಿಚಯ ಮಾಡಿಕೊಡಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT