ಅಮೃತ್ ಉದ್ಯಾನ್ 
ದೇಶ

ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ

ರಾಷ್ಟ್ರಪತಿಯವರ ಅಧಿಕೃತ ನಿವಾಸ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದೆ.

ನವದೆಹಲಿ: ರಾಷ್ಟ್ರಪತಿಯವರ ಅಧಿಕೃತ ನಿವಾಸ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದೆ.

"ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷವಾಗಿರುವ ಹಿನ್ನೆಲೆಯಲ್ಲಿ 'ಆಜಾದಿ ಕಾ ಅಮೃತ್ ಮಹೋತ್ಸವ'  ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಗಳು ರಾಷ್ಟ್ರಪತಿ ಭವನದ ಉದ್ಯಾನಗಳಿಗೆ 'ಅಮೃತ್ ಉದ್ಯಾನ್' ಎಂದು ಸಾಮಾನ್ಯ ಹೆಸರನ್ನು ನೀಡಿದ್ದಾರೆ" ಎಂದು ರಾಷ್ಟ್ರಪತಿಗಳ ಪತ್ರಿಕಾ ಉಪ ಕಾರ್ಯದರ್ಶಿ ನವಿಕಾ ಗುಪ್ತಾ ಅವರು ತಿಳಿಸಿದ್ದಾರೆ.

ಅಮೃತ್ ಉದ್ಯಾನವನ್ನು ಭಾನುವಾರ ಸಾರ್ವಜನಿಕರಿಗಾಗಿ ತೆರೆಯಲಾಗುವುದು ಮತ್ತು ಈ ಬಾರಿ ಸುಮಾರು ಎರಡು ತಿಂಗಳ ಕಾಲ ತೆರೆದಿರುತ್ತದೆ ಎಂದು ಅವರು ಹೇಳಿದ್ದಾರೆ.

ಜನವರಿ 31 ರಿಂದ ಮಾರ್ಚ್ 26 ರವರೆಗೆ ಈ ಉದ್ಯಾನವನ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ. ಇದರ ಹೊರತಾಗಿ, ಕೆಲವು ದಿನಗಳನ್ನು ವಿಶೇಷವಾಗಿ ವಿಕಲಚೇತನರಿಗೆ, ರೈತರು ಮತ್ತು ಮಹಿಳೆಯರುಗೆ ಮೀಸಲಿಡಲಾಗಿದೆ ಎಂದು ನವಿಕಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT